ಗರ್ಭಿಣಿ ಆ ನಿರ್ಧಾರ ಕೈಗೊಂಡಿದ್ದಾದ್ರೂ ಏಕೆ?

Webdunia
ಸೋಮವಾರ, 1 ಏಪ್ರಿಲ್ 2019 (19:33 IST)
ಅವಳು 22 ವರ್ಷದ ಗೃಹಿಣಿ, ನೋಡೋಕು ಸುಂದರವಾಗಿದ್ದವಳು ಕೆಲವು ದಿನಗಳ ಹಿಂದೆ ಗರ್ಭಿಣಿ ಆಗಿದ್ದಳು. ಆದರೆ…
ಅವರಿಬ್ಬರು ಕಳೆದ 6 ತಿಂಗಳ ಹಿಂದಷ್ಟೇ ಮದುವೆಯಾಗಿದ್ದರು. ಮೊದಮೊದಲಿಗೆ ಅನ್ಯೋನ್ಯವಾಗಿದ್ರು. ಕೆಲ ದಿನಗಳ ಹಿಂದೆ ಆಕೆ ಗರ್ಭಿಣಿ ಎನ್ನೋ ವಿಷಯವೂ ಮನೆಮಂದಿಗೆ ಗೊತ್ತಾಗಿದೆ. ಆದರೆ ಆ ಗರ್ಭಿಣಿ ಈಗ ಬಾರದ ಲೋಕಕ್ಕೆ ಹೋಗಿದ್ದಾಳೆ.

ಪತಿಯ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಗರ್ಭಿಣಿಯಾಗಿದ್ದ ಪತ್ನಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಕಿರುಕುಳಕ್ಕೆ ಬೇಸತ್ತು ಮನೆಯ ಪ್ಯಾನಿಗೆ ನೇಣು ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಬೆಂಗಳೂರು ಹೊರವಲಯ ಮಾದನಾಯಕನಹಳ್ಳಿಯ ಗಂಗೊಂಡಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.

ಲಕ್ಷ್ಮಿದೇವಿ (22) ಮೃತ ದುರ್ದೈವಿಯಾಗಿದ್ದಾರೆ.

ಕಳೆದ 6 ತಿಂಗಳ ಹಿಂದೆಯಷ್ಟೆ  ದೇವರಾಜ್ ಎಂಬುವರ ಜತೆ   ಮದುವೆಯಾಗಿದ್ದರು ಲಕ್ಷ್ಮೀದೇವಿ. ಪತಿ ದೇವರಾಜ್ ಹಣ, ಒಡವೆಗಾಗಿ ಬೇಡಿಕೆ ಇಟ್ಟು ಕಿರುಕುಳ ನೀಡುತ್ತಿದ್ದ ಎಂದು ಮೃತಳ ಪೋಷಕರ ಅರೋಪವಾಗಿದೆ.

ಅತ್ತೆ ಜಯಮ್ಮ, ಮಾವ ಸಿದ್ದಗಂಗಪ್ಪ ನಾಪತ್ತೆಯಾಗಿದ್ದು, ಪತಿ ದೇವರಾಜು ಸದ್ಯ ಪೊಲೀಸರ ವಶದಲ್ಲಿದ್ದಾರೆ.  



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಸ್ಟರ್ ಕ್ಲೀನ್, ಸ್ಮಶಾನ ಭೂಮಿ, ಕೆರೆ ಅಂಗಳವನ್ನು ತಮ್ಮ ಹೆಸರಿಗೆ ಮಾಡಿಕೊಂಡದ್ದು ಹೇಗೆ

ಆರೋಗ್ಯದಲ್ಲಿ ಏರುಪೇರು, ವಿಶ್ರಾಂತಿಯಲ್ಲಿರುವ ಸಿದ್ದರಾಮಯ್ಯರನ್ನು ಭೇಟಿಯಾದ ಪುತ್ರ ಯತೀಂದ್ರ

ಎಐ ದುರ್ಬಳಕೆ ಬಗ್ಗೆ ಶ್ರೀಲೀಲಾ ಗರಂ, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡ ನಟಿ

ಗೋವಾ ನೈಟ್‌ಕ್ಲಬ್ ದುರಂತ, ಪರಾರಿಯಾಗಿದ್ದ ಮಾಲಕ ಸಹೋದರರ ವಿಚಾರಣೆ

ಖಾಕಿ ಮೇಲೆ ಕೈ ಹಾಕಿದ ಮೂವರು ಮೂವರಿಗೆ 7 ವರ್ಷ ಜೈಲೇ ಗತಿ

ಮುಂದಿನ ಸುದ್ದಿ
Show comments