Webdunia - Bharat's app for daily news and videos

Install App

ಗರ್ಭಿಣಿ ಆ ನಿರ್ಧಾರ ಕೈಗೊಂಡಿದ್ದಾದ್ರೂ ಏಕೆ?

Webdunia
ಸೋಮವಾರ, 1 ಏಪ್ರಿಲ್ 2019 (19:33 IST)
ಅವಳು 22 ವರ್ಷದ ಗೃಹಿಣಿ, ನೋಡೋಕು ಸುಂದರವಾಗಿದ್ದವಳು ಕೆಲವು ದಿನಗಳ ಹಿಂದೆ ಗರ್ಭಿಣಿ ಆಗಿದ್ದಳು. ಆದರೆ…
ಅವರಿಬ್ಬರು ಕಳೆದ 6 ತಿಂಗಳ ಹಿಂದಷ್ಟೇ ಮದುವೆಯಾಗಿದ್ದರು. ಮೊದಮೊದಲಿಗೆ ಅನ್ಯೋನ್ಯವಾಗಿದ್ರು. ಕೆಲ ದಿನಗಳ ಹಿಂದೆ ಆಕೆ ಗರ್ಭಿಣಿ ಎನ್ನೋ ವಿಷಯವೂ ಮನೆಮಂದಿಗೆ ಗೊತ್ತಾಗಿದೆ. ಆದರೆ ಆ ಗರ್ಭಿಣಿ ಈಗ ಬಾರದ ಲೋಕಕ್ಕೆ ಹೋಗಿದ್ದಾಳೆ.

ಪತಿಯ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಗರ್ಭಿಣಿಯಾಗಿದ್ದ ಪತ್ನಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಕಿರುಕುಳಕ್ಕೆ ಬೇಸತ್ತು ಮನೆಯ ಪ್ಯಾನಿಗೆ ನೇಣು ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಬೆಂಗಳೂರು ಹೊರವಲಯ ಮಾದನಾಯಕನಹಳ್ಳಿಯ ಗಂಗೊಂಡಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.

ಲಕ್ಷ್ಮಿದೇವಿ (22) ಮೃತ ದುರ್ದೈವಿಯಾಗಿದ್ದಾರೆ.

ಕಳೆದ 6 ತಿಂಗಳ ಹಿಂದೆಯಷ್ಟೆ  ದೇವರಾಜ್ ಎಂಬುವರ ಜತೆ   ಮದುವೆಯಾಗಿದ್ದರು ಲಕ್ಷ್ಮೀದೇವಿ. ಪತಿ ದೇವರಾಜ್ ಹಣ, ಒಡವೆಗಾಗಿ ಬೇಡಿಕೆ ಇಟ್ಟು ಕಿರುಕುಳ ನೀಡುತ್ತಿದ್ದ ಎಂದು ಮೃತಳ ಪೋಷಕರ ಅರೋಪವಾಗಿದೆ.

ಅತ್ತೆ ಜಯಮ್ಮ, ಮಾವ ಸಿದ್ದಗಂಗಪ್ಪ ನಾಪತ್ತೆಯಾಗಿದ್ದು, ಪತಿ ದೇವರಾಜು ಸದ್ಯ ಪೊಲೀಸರ ವಶದಲ್ಲಿದ್ದಾರೆ.  



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎರಡನೇ ಬಾರಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಲಪಾಡ್‌, ಸಿಎಂ ಡಿಕೆ ಶಿವಕುಮಾರ್ ದಂಪತಿ, ಕಿಚ್ಚ ಸುದೀಪ್ ಭಾಗಿ

ರಕ್ಷಣೆ ನೀಡಬೇಕಿದ್ದ ಸಿಐಎಸ್‌ಎಫ್‌ ಸಿಬ್ಬಂದಿಯ ಕಾಲರ್ ಹಿಡಿದ ಪ್ರಯಾಣಿಕರು, ನಿಜವಾದ ಕಾರಣ ಕೇಳಿದ್ರೆ ಶಾಕ್ ಆಗ್ತೀರಾ, Video

ಸಂಸ್ಥೆ ಎಷ್ಟೇ ದೊಡ್ಡದಾಗಿದ್ದರೂ, ಯಾವುದೇ ವಿನಾಯಿತಿ ನೀಡುವ ಪ್ರಶ್ನೆಯೇ ಇಲ್ಲ

ಸ್ವಾತಂತ್ರ್ಯೋತ್ಸವಕ್ಕೆ ಮುನ್ನ ಹಸು, ನವಿಲುಗಳಿಗೆ ಆಹಾರ ತಿನ್ನಿಸಿದ ಪ್ರಧಾನಿ ಮೋದಿ: ವಿಡಿಯೊ ವೈರಲ್‌

ಪವಿತ್ರ ಗೀತೆಗೆ ಮಾಡಿದ ಅವಮಾನ ದೇಶದ ಜನ ಕ್ಷಮಿಸಲ್ಲ: ಸೋನಿಯಾ ಗಾಂಧಿ ವಿರುದ್ಧ ಗುಡುಗಿದ ಅಮಿತ್ ಶಾ

ಮುಂದಿನ ಸುದ್ದಿ
Show comments