Webdunia - Bharat's app for daily news and videos

Install App

ರಾಹುಲ್ ಗಾಂಧಿ ಮೂರ್ಖರ ನಾಯಕ ಎಂದಿದ್ದೇಕೆ ಸಿಟಿ ರವಿ

Sampriya
ಭಾನುವಾರ, 29 ಸೆಪ್ಟಂಬರ್ 2024 (12:52 IST)
ಚಿಕ್ಕಮಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ವಿಜಯೇಂದ್ರ, ಕಟೀಲ್ ವಿರುದ್ಧ ರಾಜಕೀಯ ಪ್ರೇರಿತವಾಗಿ ಎಫ್‌ಐಆರ್ ದಾಖಲಾಗಿದೆ ಎಂದು ಮಾಜಿ ಸಚಿವ ಸಿಟಿ ರವಿ ಹೇಳಿದರು.

ಇಂದು ಚಿಕ್ಕಮಗಳೂರಿನಲ್ಲಿ ಈ ಸಂಬಂಧ ಪ್ರತಿಕ್ರಿಯಿಸಿದ ಅವರು, ಒಂದೆಡೆ ಮುಡಾ ಹಗರಣ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್‌ಐಆರ್ ದಾಖಲಾದರೆ, ಮತ್ತೊಂಡೆದೆ ಚುನಾವಣಾ ಬಾಂಡ್‌ಗಳ ಮೂಲಕ ಸುಲಿಗೆ ಮಾಡಿದ ಆರೋಪದ ಪ್ರಕರಣದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಎಫ್‌ಐಆರ್ ದಾಖಲು ಮಾಡಿದೆ. ಈ ಪ್ರಕರಣಗಳು ರಾಜ್ಯದ ಎರಡೂ ಪ್ರಬಲ ಪಕ್ಷಗಳ ನಡುವೆ ವಾದ ಪ್ರತಿವಾದಕ್ಕೆ ಕಾರಣವಾಗಿದೆ.  

ಚುನಾವಣಾ ಬಾಂಡ್ ವೈಯಕ್ತಿಕವಲ್ಲ, ಪಾರ್ಲಿಮೆಂಟ್ ನಲ್ಲಿ ಪಾಸ್ ಮಾಡಿ, ಆಯೋಗದ ಗಮನಕ್ಕೂ ಬಂದಿದೆ. ರಾಜಕೀಯ ಪಕ್ಷಗಳಿಗೆ ನಿಧಿ ಸಂಗ್ರಹಿಸಲು ಪಾರದರ್ಶಕ ವ್ಯವಸ್ಥೆ ಹುಟ್ಟು ಹಾಕಿದ್ದು, ಆಯಾ ಪಕ್ಷಗಳ ಸಾಮರ್ಥ್ಯ, ಬೆಂಬಲ, ಹಿತೈಷಿಗಳ ಅನುಗುಣವಾಗಿ ಚುನಾವಣಾ ಬಾಂಡ್ ಸಿಕ್ಕಿದೆ  ಎಂದು ಸಮರ್ಥಿಸಿಕೊಂಡಿದ್ದಾರೆ.

ಈ ಸಂದರ್ಭದಲ್ಲಿ ರಾಮಮಂದಿರ ಪುನರ್ ಪ್ರತಿಷ್ಠಾಪನೆ ಕಾರ್ಯಕ್ರಮ ನಾಚ್ ಗಾನ ಎಂದು ಹೇಳಿದ ರಾಹುಲ್ ಗಾಂಧಿ ವಿರುದ್ಧ ಕಿಡಿಕಾರಿದ ಸಿಟಿ ರವಿ ಅವರು ರಾಹುಲ್‌ಗಾಂಧಿ ಮೂರ್ಖರ ನಾಯಕ ಎಂದು ವಾಗ್ದಾಳಿ ನಡೆಸಿದರು.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Dehli Airport: ಭಾರೀ ಮಳೆಗೆ ಸೋರುತ್ತಿದೆ ಛಾವಣಿ, Video Viral

ಮಗನ ಇನ್ನೊಂದು ಸಂಬಂಧ ತಿಳಿಯುತ್ತಿದ್ದ ಹಾಗೇ RJDಯಿಂದ ಉಚ್ಛಾಟಿಸಿದ ಲಾಲು

18 ಬಿಜೆಪಿ ಶಾಸಕರ ಅಮಾನತು ವಾಪಾಸ್ ಪಡೆಯುವ ಮುನ್ಸೂಚನೆ ಕೊಟ್ಟ ಸ್ಪೀಕರ್ ಯುಟಿ ಖಾದರ್‌

ಆಪರೇಷನ್ ಸಿಂಧೂರ್‌ ಕೇವಲ ಮಿಲಿಟರಿ ಕಾರ್ಯಾಚರಣೆಯಲ್ಲ, ಭಾರತದ ಪ್ರತಿಬಿಂಬ: ಮನ್ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ

ನಾಲ್ಕನೇ ಅತಿದೊಡ್ಡ ಆರ್ಥಿಕತೆಯ ರಾಷ್ಟ್ರವಾಗಿ ಭಾರತ: ಐದನೇ ಸ್ಥಾನಕ್ಕೆ ಜಾರಿದ ಜಪಾನ್‌

ಮುಂದಿನ ಸುದ್ದಿ
Show comments