Webdunia - Bharat's app for daily news and videos

Install App

ರಕ್ಷಾ ಬಂಧನವನ್ನ ಯಾಕೆ ಆಚರಿಸಲಾಗುತ್ತದೆ ? ಆದರ ವಿಶೇಷತೆ ಏನು ಗೊತ್ತಾ?

Webdunia
ಗುರುವಾರ, 11 ಆಗಸ್ಟ್ 2022 (13:10 IST)
ರಕ್ಷಾ ಬಂಧನವನ್ನು ರೇಷ್ಮೆ ದಾರದಿಂದ ಮಾಡಲಾಗುತ್ತದೆ, ರಕ್ಷಾ ಬಂಧನ ಬಂತೆಂದರೆ ಸಾಕು, ಎಲ್ಲಾ ಅಂಗಡಿಗಳಲ್ಲಿ ರಕ್ಷೆಗಳದ್ದೆ ಹಬ್ಬ ತರತರಹದ ರಕ್ಷೆಯನ್ನು ನೋಡುವುದೇ ಒಂದು ಚೆಂದ. ಈ ಸಮಯದಲ್ಲಂತೂ ರಕ್ಷಾಬಂಧನಕ್ಕೆ ಎಲ್ಲಿಲ್ಲದ ಬೇಡಿಕೆ. ರಕ್ಷಾ ಬಂಧನ ಮುಗಿದ ನಂತರವೂ ರಕ್ಷೆ ಕಟ್ಟಿಕೊಳ್ಳುವುದು ಮುಗಿಯುವುದಿಲ್ಲ. ಎಲ್ಲರ ಕೈಯಲ್ಲೂ ರಕ್ಷಾಬಂಧನ ರಾರಾಜಿಸುತ್ತದೆ. ಈ ರಕ್ಷಾಬಂಧನಕ್ಕೆ ಅದರದ್ದೇ ಆದ ಇತಿಹಾಸವು ಇದೆ. ಪುರಾಣದ ಪ್ರಕಾರ ಮಹಾಭಾರತದ ಸಂದರ್ಭದಲ್ಲಿ ಶ್ರೀ ಕೃಷ್ಣನಿಗೆ ಆಕಸ್ಮಿಕವಾಗಿ ತನ್ನ ಬೆರಳು ಸುದರ್ಶನ ಚಕ್ರದಿಂದ ಕತ್ತರಿಸಿದಾಗ ಪಾಂಡವರ ಪತ್ನಿ ದ್ರೌಪದಿ ಶ್ರೀ ಕೃಷ್ಣನ ನೋಡಿ ತಕ್ಷಣ ತನ್ನ ವಸ್ತ್ರದ ಒಂದು ತುಂಡನ್ನು ಕತ್ತರಿಸಿ ಆ ಬೆರಳಿಗೆ ಕಟ್ಟುತ್ತಾಳೆ ಇದನ್ನೇ ರಕ್ಷೆ ಎಂದು ಹೇಳಲಾಗುತ್ತದೆ ಅಂತಹ ಸಂದರ್ಭದಲ್ಲಿ ಶ್ರೀ ಕೃಷ್ಣನು ದುಷ್ಟರಿಂದ ನಿನ್ನನ್ನು ರಕ್ಷಣೆ ಮಾಡುತ್ತೇನೆ ಎಂಬ ಭರವಸೆಯನ್ನು ನೀಡುತ್ತಾನೆ. ನಂತರದ ದಿನಗಳಲ್ಲಿ ಕೌರವರ ವಿರುದ್ಧ ಪಗಡೆಯಾಟದಲ್ಲಿ ಪಾಂಡವರು ಸೋತಾಗ ಕೌರವರು ದ್ರೌಪದಿಯ ವಸ್ತ್ರಾಪಹರಣ ಮಾಡಲು ಮುಂದಾದ ಸಂದರ್ಭದಲ್ಲಿ ಸೀರೆಯನ್ನು ಎಷ್ಟು ಎಳೆದರೂ ಮುಗಿಯದ ಹಾಗೆ ಮಾಡಿ ಶ್ರೀ ಕೃಷ್ಣನು ತನ್ನ ಮಾತಿನಂತೆ ದ್ರೌಪದಿಯನ್ನು ರಕ್ಷಣೆ ಮಾಡುತ್ತಾರೆ. ಇದೆ ಮುಂದೆ ಅಣ್ಣ ತಂಗಿಯರ ಹಬ್ಬ ರಕ್ಷಾಬಂಧನವಾಗಿ ಆಚರಿಸಲಾಗುತ್ತದೆ ಎಂದು ಹೇಳಲಾಗುತ್ತದೆ. ಹೀಗೆ ಶ್ರೀ ರಕ್ಷೆ ಯನ್ನು ನೀಡುವ ರಕ್ಷಾ ಬಂಧನ ಅಣ್ಣ ತಂಗಿಯ ಅನುಬಂಧಕ್ಕೆ ಸಾಕ್ಷಿಯ ಸಂಕೇತವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments