Webdunia - Bharat's app for daily news and videos

Install App

ಲವ್ ಮಾಡಿ ಮದುವೆಯಾದವಳು ಹೆಣವಾಗಿದ್ದೇಕೆ?

Webdunia
ಸೋಮವಾರ, 6 ಏಪ್ರಿಲ್ 2020 (20:10 IST)
ಲವ್ ಮಾಡಿ ಮದುವೆಯಾಗಿದ್ದ ಯುವತಿಯೊಬ್ಬಳು ವರ್ಷ ಕಳೆಯುವಷ್ಟರಲ್ಲೇ ಸಾವಿನ ಮನೆ ಸೇರಿ ಹೆಣವಾಗಿದ್ದಾಳೆ.

ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಹಳೆ ಸಿದ್ದರಳ್ಳಿ ಗ್ರಾಮದ ಶ್ವೇತಾ (19) ಆತ್ಮಹತ್ಯೆ ಮಾಡಿಕೊಂಡಿದ್ದು, ಪೋಷಕರಲ್ಲಿ ಸಾವಿನ ಕುರಿತು ಅನುಮಾನ ಮೂಡಿಸಿದೆ.

ವಸಂತ್ ಎಂಬುವರನ್ನು ಪ್ರೀತಿಸಿ ಏಳೆಂಟು ತಿಂಗಳ ಹಿಂದಷ್ಟೇ ಶ್ವೇತಾ ಮದುವೆಯಾಗಿದ್ದಳು. ಇದೀಗ ಗಂಡನ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.

ವರದಕ್ಷಿಣೆಗಾಗಿ  ತಮ್ಮ ಮಗಳ ಕೊಲೆ ಮಾಡಲಾಗಿದೆ ಅಂತ ಶ್ವೇತಾಳ ಕುಟುಂಬಸ್ಥರು ಆರೋಪಿಸುತ್ತಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments