Select Your Language

Notifications

webdunia
webdunia
webdunia
webdunia

ನಾಳೆ ವೈದ್ಯರ ಧರಣಿ ಯಾಕೆ ಅಂತೀರಾ? ಇಲ್ಲಿದೆ ಮಾಹಿತಿ

ನಾಳೆ ವೈದ್ಯರ ಧರಣಿ ಯಾಕೆ ಅಂತೀರಾ? ಇಲ್ಲಿದೆ ಮಾಹಿತಿ
bangalore , ಬುಧವಾರ, 6 ಅಕ್ಟೋಬರ್ 2021 (20:25 IST)
ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಾಳೆ ಸರ್ಕಾರಿ ವೈದ್ಯರು ಮುಷ್ಕರಕ್ಕೆ ಕರೆ ಕೊಟ್ಟಿರುವ ಹಿನ್ನೆಲೆಯಲ್ಲಿ ವೈದ್ಯಕೀಯ ಸೇವೆಯಲ್ಲಿ ವ್ಯತ್ಯಯವಾಗಲಿದೆ. ಕೋವಿಡ್ ಅಪಾಯ ಭತ್ಯೆ ಬಿಡುಗಡೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸುವಂತೆ ಒತ್ತಾಯಿಸಿ ಸ್ಥಾನಿಕ ವೈದ್ಯರು ನಾಳೆ 9 ಗಂಟೆಯಿಂದ ಸಂಜೆ 4 ಗಂಟೆವರೆಗೆ ಸೇವೆಯನ್ನು ಸ್ಥಗಿತಗೊಳಿಸಿ ಪ್ರತಿಭಟನೆಗೆ ಮುಂದಾಗಿರುವುದರಿಂದ ಒಪಿಡಿ ಸೇವೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವ ಸಾಧ್ಯತೆ ಇದೆ.

Share this Story:

Follow Webdunia kannada

ಮುಂದಿನ ಸುದ್ದಿ

ರಾಜಧಾನಿಯಲ್ಲಿ ಮಳೆತಂದ ಆಪತ್ತು ಹೇಗಿತ್ತು ಗೊತ್ತಾ?