Webdunia - Bharat's app for daily news and videos

Install App

ಸುಮಲತಾಗೆ ಹಾಕಲಾದ ಮೊದಲ ವೋಟ್ ಅಸಿಂಧು ಎಂದು ಚುನಾವಣಾ ಆಯೋಗ ಹೇಳಲು ಕಾರಣವೇನು?

Webdunia
ಶುಕ್ರವಾರ, 10 ಮೇ 2019 (11:40 IST)
ಬೆಂಗಳೂರು : ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಮಂಡ್ಯ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ  ಸುಮಲತಾ ಅವರಿಗೆ ಹಾಕಲಾದ ಮೊದಲ ಮತ ಅಸಿಂಧು ಎಂದು ಚುನಾವಣಾ ಆಯೋಗ ಘೋಷಿಸಿದೆ.




ಮಂಡ್ಯ ಮೂಲದ ಸಿಆರ್ ಎಎಫ್ ಯೋಧ ರಾಜನಾಯಕ್ ಅವರು ಅಂಚೆ ಮತದಾನದ ಮೂಲಕ ಸುಮಲತಾಗೆ ಮತ ಹಾಕಿದ್ದರು. ಆದರೆ ಅವರು ಮತದಾನ ಮಾಡುವಾಗ ಸೆಲ್ಫಿ ತೆಗೆದು ಅದನ್ನು ಫೇಸ್ ಬುಕ್ ನಲ್ಲಿ ಪ್ರಚಾರ ಮಾಡಿದ್ದಾರೆ.


ಮತದಾನದ ಗೌಪ್ಯತೆ  ಕಾಪಾಡದೆ ಇದ್ದಿದ್ದಕ್ಕೆ ಹಾಗೂ ದುರ್ಬಳಕೆ ಮಾಡಿದ್ದಕ್ಕೆ ಯೋಧನ ವಿರುದ್ಧ ದೂರು ಕೂಡ ದಾಖಲಾಗಿದೆ. ಈ ಹಿನ್ನಲೆಯಲ್ಲಿ  ಯೋಧನ ಮತವನ್ನು ಅಸಿಂಧು ಎಂದು ಚುನಾವಣಾ ಆಯೋಗ ತಿರಸ್ಕರಿಸಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments