Webdunia - Bharat's app for daily news and videos

Install App

ಸುಮಲತಾಗೆ ಹಾಕಲಾದ ಮೊದಲ ವೋಟ್ ಅಸಿಂಧು ಎಂದು ಚುನಾವಣಾ ಆಯೋಗ ಹೇಳಲು ಕಾರಣವೇನು?

Webdunia
ಶುಕ್ರವಾರ, 10 ಮೇ 2019 (11:40 IST)
ಬೆಂಗಳೂರು : ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಮಂಡ್ಯ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ  ಸುಮಲತಾ ಅವರಿಗೆ ಹಾಕಲಾದ ಮೊದಲ ಮತ ಅಸಿಂಧು ಎಂದು ಚುನಾವಣಾ ಆಯೋಗ ಘೋಷಿಸಿದೆ.




ಮಂಡ್ಯ ಮೂಲದ ಸಿಆರ್ ಎಎಫ್ ಯೋಧ ರಾಜನಾಯಕ್ ಅವರು ಅಂಚೆ ಮತದಾನದ ಮೂಲಕ ಸುಮಲತಾಗೆ ಮತ ಹಾಕಿದ್ದರು. ಆದರೆ ಅವರು ಮತದಾನ ಮಾಡುವಾಗ ಸೆಲ್ಫಿ ತೆಗೆದು ಅದನ್ನು ಫೇಸ್ ಬುಕ್ ನಲ್ಲಿ ಪ್ರಚಾರ ಮಾಡಿದ್ದಾರೆ.


ಮತದಾನದ ಗೌಪ್ಯತೆ  ಕಾಪಾಡದೆ ಇದ್ದಿದ್ದಕ್ಕೆ ಹಾಗೂ ದುರ್ಬಳಕೆ ಮಾಡಿದ್ದಕ್ಕೆ ಯೋಧನ ವಿರುದ್ಧ ದೂರು ಕೂಡ ದಾಖಲಾಗಿದೆ. ಈ ಹಿನ್ನಲೆಯಲ್ಲಿ  ಯೋಧನ ಮತವನ್ನು ಅಸಿಂಧು ಎಂದು ಚುನಾವಣಾ ಆಯೋಗ ತಿರಸ್ಕರಿಸಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments