Webdunia - Bharat's app for daily news and videos

Install App

ಬಿಜೆಪಿ, ಜೆಡಿಎಸ್‌ ವಿರುದ್ಧದ ದೂರುಗಳಿಗೆ ರಾಜ್ಯಪಾಲರು ಕಣ್ಮುಚ್ಚಿ ಕುಳಿತಿರುವುದೇಕೆ

Sampriya
ಶನಿವಾರ, 31 ಆಗಸ್ಟ್ 2024 (18:42 IST)
ಬೆಂಗಳೂರು: ಪ್ರಧಾನಿ ಮೋದಿ, ಅಮಿತ್ ಶಾ ಕೈಗೊಂಬೆಯಂತೆ ವರ್ತಿಸುವ ರಾಜ್ಯಪಾಲರು ಬಿಜೆಪಿ ಹಾಗೂ ಜೆಡಿಎಸ್ ನಾಯಕರ ವಿರುದ್ಧದ ದೂರುಗಳಿಗೆ ಏಕೆ ಕಣ್ಮುಚ್ಚಿ ಕುಳಿತಿದ್ದಾರೆ ಎಂದು ಕಾಂಗ್ರೆಸ್ ಪ್ರಶ್ನೆ ಮಾಡಿದೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್, ಮೋ-ಶಾ ಜೋಡಿಯ ಕೈಗೊಂಬೆಯಂತೆ ವರ್ತಿಸುವ ರಾಜ್ಯಪಾಲರು ಬಿಜೆಪಿ ಹಾಗೂ ಜೆಡಿಎಸ್ ನಾಯಕರ ವಿರುದ್ಧದ ದೂರುಗಳಿಗೆ ಏಕೆ ಕಣ್ಮುಚ್ಚಿ ಕುಳಿತಿದ್ದಾರೆ ಎನ್ನುವುದೇ ಯಕ್ಷ ಪ್ರಶ್ನೆ.

ಶಶಿಕಲಾ ಜೊಲ್ಲೆಯವರ ಮೊಟ್ಟೆ ಹಗರಣದ ತನಿಖೆಗೆ ರಾಜ್ಯಪಾಲರಿಗೆ ಇಷ್ಟವಿಲ್ಲವೇ ?

ಮೇಲ್ನೋಟಕ್ಕೆ ಭಾರಿ ಅಕ್ರಮವಾಗಿದ್ದು ಕಂಡುಬಂದರೂ, ಲೋಕಾಯುಕ್ತವೇ ಅನುಮತಿ ಕೇಳಿದ್ದರೂ ಕುಮಾರಸ್ವಾಮಿಯವರ ಗಣ ಹಗರಣದ ತನಿಖೆ ಬೇಡವೇ?

ಮುರುಗೇಶ್ ನಿರಾಣಿಯವರ ಇನ್ವೆಸ್ಟ್ ಕರ್ನಾಟಕ ಹಗರಣವೂ ತನಿಖೆಯಾಗುವುದು ಬೇಡವೇ?

ಜನಾರ್ದನ ರೆಡ್ಡಿಯವರ ಅಕ್ರಮ ಅಸ್ತಿ ಗಳಿಕೆಯ ವಿಚಾರಣೆಯಾಗುವುದು ಬೇಡವೇ?

ಈ ಎಲ್ಲಾ ಪ್ರಕರಣಗಳ ಬಗ್ಗೆ ರಾಜ್ಯಪಾಲರು ತುಟಿ ಬಿಚ್ಚದಿರುವುದು ರಾಜ್ಯಪಾಲರ ರಾಜಕಾರಣದ ನಡೆ ಅಲ್ಲದೆ ಇನ್ನೇನು?<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ: 15 ಶವ ಹೂತಿಟ್ಟ ಸ್ಥಳವನ್ನು ಗುರುತಿಸಿದ ದೂರುದಾರ, ಪ್ರದೇಶಕ್ಕೆ ಗನ್‌ಮ್ಯಾನ್ ಭದ್ರತೆ

ನಾಳೆ ನಾಗರಪಂಚಮಿ: ನಾಗದೋಷಗಳಿಗೆ ಈ ದಿನ ವಿಶೇಷ ಪೂಜೆ ನೆರವೇರಿಸಿದ್ರೆ ದೂರವಾಗುತ್ತೆ ಸಂಕಷ್ಟ

ಕಾಲ್ತುಳಿತ ಪ್ರಕರಣ: 52 ದಿನಗಳ ಬಳಿಕ ಬಿ ದಯಾನಂದ್ ಸೇರಿ ನಾಲ್ವರು ಪೊಲೀಸ್ ಅಧಿಕಾರಿ ಅಮಾನತು ಹಿಂಪಡೆದ ಸರ್ಕಾರ

ಯೂರಿಯಾ ಕೊರತೆ ವಿಚಾರದಲ್ಲಿ ಬಿಜೆಪಿಗೆ ಸವಾಲೆಸೆದ ಕೃಷಿ ಸಚಿವ ಚಲುವರಾಯಸ್ವಾಮಿ

ಬ್ಯಾಂಕಾಕ್‌ನ ಮಾರುಕಟ್ಟೆಯಲ್ಲಿ ಗುಂಡಿನ ದಾಳಿ: ದಾಳಿಕೋರ ಸೇರಿ 6 ಮಂದಿ ಸಾವು

ಮುಂದಿನ ಸುದ್ದಿ
Show comments