Webdunia - Bharat's app for daily news and videos

Install App

ನಾನು ಲೋಕಸಭೆ ಅಭ್ಯರ್ಥಿ ಅಲ್ಲ ಅಂತ ಸಚಿವ ಪದೇ ಪದೇ ಹೇಳ್ತಿರೋದು ಏಕೆ?

Webdunia
ಗುರುವಾರ, 28 ಫೆಬ್ರವರಿ 2019 (20:31 IST)
ನಾನು ಲೋಕಸಭೆ ಚುನಾವಣೆಯ ಅಭ್ಯರ್ಥಿ ಅಲ್ಲ. ಹೀಗಂತ ಸಚಿವರೊಬ್ಬರು ಆಗಾಗ್ಗೆ ಹೇಳಿಕೆ ಕೊಡುತ್ತಿರುವುದು ಚರ್ಚೆಗೆ ಗ್ರಾಸವಾಗುತ್ತಿದೆ.

ದಕ್ಷಿಣ ಕನ್ನಡ ಜಿಲ್ಲೆಗೆ ಲೋಕಸಭೆ ಚುನಾವಣೆಗೆ ಯಾರು ಅಭ್ಯರ್ಥಿ ಆಗಬೇಕು ಎಂಬುದನ್ನ ಪಕ್ಷ ತೀರ್ಮಾನಿಸುತ್ತದೆ. ಹೀಗಂತ ಮಂಗಳೂರಿನಲ್ಲಿ ಸಚಿವ ಯು.ಟಿ.ಖಾದರ್ ಹೇಳಿಕೆ ನೀಡಿದ್ದಾರೆ. ಲೋಕಸಭಾ ಚುನಾವಣೆಗೆ ನಾನು ಅಭ್ಯರ್ಥಿ ಅಲ್ಲ ಎಂದು ಅವರು ಹೇಳಿದರು.

ಎಐಸಿಸಿ ಮತ್ತು ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಮುಖರು ಅಭ್ಯರ್ಥಿಯನ್ನ ಫೈನಲ್ ಮಾಡ್ತಾರೆ. ನಮ್ಮ ಪಕ್ಷದಲ್ಲಿ ಮಾತ್ರ ಎಲ್ಲವನ್ನೂ ಕೇಳುವಂತಹ ಹಕ್ಕು ಇರೋದು. ನಮ್ಮ ಪಕ್ಷದವರು ಅಲ್ಲದಿದ್ದರೂ ಕೂಡ ಅವರ ಮಾತನ್ನ ಕೇಳುವಂತಹ  ಸಹನೆ ಇರೋದು ನಮ್ಮ ಪಕ್ಷಕ್ಕೆ ಮಾತ್ರ. ಹಾಗಾಗಿ ಪಕ್ಷವೇ ಎಲ್ಲವನ್ನು ನಿರ್ಣಯಿಸಿ ಅಭ್ಯರ್ಥಿಯ ಆಯ್ಕೆ ಮಾಡುತ್ತದೆ ಎಂದು ಹೇಳಿದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾನು ದಲಿತ ವಿರೋಧಿಯಲ್ಲ, ತಪ್ಪಾಗಿದ್ದರೆ ಕ್ಷಮಿಸಿ ಎಂದ ಜಿಟಿ ದೇವೇಗೌಡ

ಬಿಜೆಪಿ ಮತಕಳ್ಳತನದಿಂದ ಅಧಿಕಾರ ಉಳಿಸಿಕೊಂಡಿದೆ: ಪ್ರಿಯಾಂಕಾ ಗಾಂಧಿ ಕಿಡಿ

ಮಹಾತ್ಮ ಗಾಂಧೀಜಿ ಮೇಲೂ ಆರ್‌ಎಸ್‌ಎಸ್ ಅದೇ ತಂತ್ರವನ್ನು ಹೆಣೆದಿತ್ತು: ರಾಹುಲ್ ಗಾಂಧೀಜಿ

ಬೀದಿ ನಾಯಿ ಪ್ರಕರಣದಲ್ಲಿ ಸುಪ್ರೀಂ ತೀರ್ಪುನ ಬಳಿಕ ಕ್ರಮಕ್ಕೆ ಮುಂದಾದ ಸರ್ಕಾರ

ಕಲಾಸಿಪಾಳ್ಯ: ಕೇಸರಿ ಶಾಲು ಧರಿಸಿದ್ದಕ್ಕೆ ಹಿಗ್ಗಾಮುಗ್ಗಾ ಥಳಿತ, ತನಿಖೆಯಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments