Webdunia - Bharat's app for daily news and videos

Install App

ನಾನು ಲೋಕಸಭೆ ಅಭ್ಯರ್ಥಿ ಅಲ್ಲ ಅಂತ ಸಚಿವ ಪದೇ ಪದೇ ಹೇಳ್ತಿರೋದು ಏಕೆ?

Webdunia
ಗುರುವಾರ, 28 ಫೆಬ್ರವರಿ 2019 (20:31 IST)
ನಾನು ಲೋಕಸಭೆ ಚುನಾವಣೆಯ ಅಭ್ಯರ್ಥಿ ಅಲ್ಲ. ಹೀಗಂತ ಸಚಿವರೊಬ್ಬರು ಆಗಾಗ್ಗೆ ಹೇಳಿಕೆ ಕೊಡುತ್ತಿರುವುದು ಚರ್ಚೆಗೆ ಗ್ರಾಸವಾಗುತ್ತಿದೆ.

ದಕ್ಷಿಣ ಕನ್ನಡ ಜಿಲ್ಲೆಗೆ ಲೋಕಸಭೆ ಚುನಾವಣೆಗೆ ಯಾರು ಅಭ್ಯರ್ಥಿ ಆಗಬೇಕು ಎಂಬುದನ್ನ ಪಕ್ಷ ತೀರ್ಮಾನಿಸುತ್ತದೆ. ಹೀಗಂತ ಮಂಗಳೂರಿನಲ್ಲಿ ಸಚಿವ ಯು.ಟಿ.ಖಾದರ್ ಹೇಳಿಕೆ ನೀಡಿದ್ದಾರೆ. ಲೋಕಸಭಾ ಚುನಾವಣೆಗೆ ನಾನು ಅಭ್ಯರ್ಥಿ ಅಲ್ಲ ಎಂದು ಅವರು ಹೇಳಿದರು.

ಎಐಸಿಸಿ ಮತ್ತು ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಮುಖರು ಅಭ್ಯರ್ಥಿಯನ್ನ ಫೈನಲ್ ಮಾಡ್ತಾರೆ. ನಮ್ಮ ಪಕ್ಷದಲ್ಲಿ ಮಾತ್ರ ಎಲ್ಲವನ್ನೂ ಕೇಳುವಂತಹ ಹಕ್ಕು ಇರೋದು. ನಮ್ಮ ಪಕ್ಷದವರು ಅಲ್ಲದಿದ್ದರೂ ಕೂಡ ಅವರ ಮಾತನ್ನ ಕೇಳುವಂತಹ  ಸಹನೆ ಇರೋದು ನಮ್ಮ ಪಕ್ಷಕ್ಕೆ ಮಾತ್ರ. ಹಾಗಾಗಿ ಪಕ್ಷವೇ ಎಲ್ಲವನ್ನು ನಿರ್ಣಯಿಸಿ ಅಭ್ಯರ್ಥಿಯ ಆಯ್ಕೆ ಮಾಡುತ್ತದೆ ಎಂದು ಹೇಳಿದರು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments