Webdunia - Bharat's app for daily news and videos

Install App

ಮಕ್ಕಳಿಗೆ ನೀಡಬೇಕಾದದ್ದು ಗುಂಡಿ ತೆಗೆದು ಹೂತಿಟ್ಟಿದ್ದು ಏಕೆ?

Webdunia
ಗುರುವಾರ, 27 ಡಿಸೆಂಬರ್ 2018 (15:35 IST)
ಶಾಲೆಯಲ್ಲಿ ಮಕ್ಕಳಿಗೆ ನೀಡಬೇಕಾದದ್ದನ್ನು ಮಣ್ಣಿನಲ್ಲಿ ಗುಂಡಿ ತೆಗೆದು ಹೂತಿಟ್ಟಿರುವ ವಿಷಯ ಬೆಳಕಿಗೆ ಬಂದಿದೆ.
ಹಾಲಿನ ಪುಡಿ ಮಣ್ಣಲ್ಲಿ ಹೂತಿಟ್ಟಿರುವ ಘಟನೆ ನಡೆದಿದೆ.

ಶಾಲೆಯಲ್ಲಿ ಮಕ್ಕಳಿಗೆ  ನೀಡುವ ಹಾಲಿನ ಪುಡಿಯನ್ನು ಗುಂಡಿ ತೆಗೆದು ಹೂತಿಟ್ಟಿದ್ದು, ಬೆಳಕಿಗೆ ಬಂದಿದೆ.
ರಾಯಚೂರು ಜಿಲ್ಲೆಯ ಲಿಂಗಸೂಗುರ ತಾಲ್ಲೂಕಿನ  ಯರಡೋಣ ಪ್ರೌಢ ಶಾಲೆ ಆವರಣದಲ್ಲಿ ಘಟನೆ ನಡೆದಿದೆ.  ಸರಕಾರದಿಂದ ಶಾಲಾ ಮಕ್ಕಳಿಗೆ ಬರುವ ದಾಸ್ತಾನುಗಳನ್ನು ಚೀಲದಲ್ಲಿ ತುಂಬಿ ಅಂತ್ಯ ಸಂಸ್ಕಾರ ಮಾಡಲಾಗಿದೆ ಎಂದು ಜನರು ವ್ಯಂಗ್ಯವಾಡುತ್ತಿದ್ದಾರೆ.

ಮಕ್ಕಳಿಗೆ  ನೀಡುವ ಹಾಲಿನ ಪುಡಿ ಮತ್ತು ಇನ್ನಿತರ ದಾಸ್ತಾನು ನೆಲದಲ್ಲಿ ಹೂತು ಇಡಲಾಗಿದೆ. 290 ಮಕ್ಕಳಿಗೆ ಹಾಲು  ನೀಡದೆ  ಹಾಲಿನ ಪುಡಿ ಗುಂಡಿಯಲ್ಲಿ ಸರ್ವನಾಶವಾಗಿದೆ. ಶಾಲಾ ಆವರಣದಲ್ಲಿ ದುರ್ನಾತ ಬೀರುತ್ತಿದ್ದನ್ನು ಗ್ರಾಮಸ್ಥರು ಪತ್ತೆ ಮಾಡಿದಾಗ ಈ ವಿಷಯ ಬೆಳಕಿಗೆ ಬಂದಿದೆ. ಶಾಲಾ ಪ್ರಾಂಶುಪಾಲರ ಬೇಜವಬ್ದಾರಿ ವರ್ತನೆಗೆ ಗ್ರಾಮಸ್ಥರು, ಪಾಲಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಹ್ಲಿ, ಅನುಷ್ಕಾ ಆಶೀರ್ವಾದ ಪಡೆದಿದ್ದ ಪ್ರೇಮಾನಂದ ಮಹಾರಾಜ್ ಬಾಯಿಂದ ಇದೆಂಥಾ ಮಾತು

ಆಪರೇಷನ್ ಸಿಂದೂರ್‌ನಿಂದ ಪಾಕ್‌ ಉಗ್ರರರು ಇನ್ನೂ ನಿದ್ರೆಯಿಲ್ಲದ ರಾತ್ರಿ ಕಳೆಯುತ್ತಿದ್ದಾರೆ: ಮೋದಿ

ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಿರುಕುಳ: ಸಕಲೇಶಪುರ ವ್ಯಕ್ತಿ ಅರೆಸ್ಟ್‌

ರೈತರ ಹೆಸರಿನಲ್ಲಿ ರಾಜಕೀಯ ಮಾಡುವ ವಿಜಯೇಂದ್ರ ಮೋದಿ ಮನೆ ಮುಂದೆ ಪ್ರತಿಭಟಿಸಲಿ: ಶಿವರಾಜ ತಂಗಡಗಿ

ಕಲಾಸಿಪಾಳ್ಯ ಬಿಎಂಟಿಸಿ ಬಸ್ ಸ್ಟ್ಯಾಂಡ್‌ನಲ್ಲಿ ಸ್ಪೋಟಕ ಪತ್ತೆ ಕೇಸ್: ಮೂವರು ಅರೆಸ್ಟ್

ಮುಂದಿನ ಸುದ್ದಿ
Show comments