Webdunia - Bharat's app for daily news and videos

Install App

ಶಾಸಕ ಕೈಯಲ್ಲಿ ಚೇಳು ಹಿಡಿದು ಜಾತ್ರೆ ಮಾಡಿದ್ದು ಏಕೆ?

Webdunia
ಮಂಗಳವಾರ, 6 ಆಗಸ್ಟ್ 2019 (14:11 IST)
ಜನಪ್ರತಿನಿಧಿಯೊಬ್ಬರು ಕೈಯಲ್ಲಿ ಚೇಳು ಹಿಡಿದು ಹಬ್ಬ ಆಚರಣೆ ಮಾಡಿದ್ದಾರೆ.

ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಕಂದಕೂರ ಗ್ರಾಮದ ಕೊಂಡೆಮಾಯಿ ಜಾತ್ರೆಯಲ್ಲಿ ಶಾಸಕ ನಾಗನಗೌಡ ಕಂದಕೂರ  ಚೇಳು ಹಿಡಿದರು.

ಗುರುಮಠಕಲ್ ತಾಲ್ಲೂಕಿನ ಕಂದಕೂರ ಗ್ರಾಮದಲ್ಲಿ ನಾಗರ ಪಂಚಮಿಯಂದು ಗ್ರಾಮ ದೇವತೆ ಕೊಂಡ್ಯೆಮ್ಮಾಯಿ ದೇವಸ್ಥಾನದ ಚೇಳು ಹಿಡಿದರು.

ಗುರುಮಠಕಲ್ ತಾಲ್ಲೂಕಿನ ಕಂದಕೂರ ಗ್ರಾಮದಲ್ಲಿ ಗ್ರಾಮ ದೇವತೆ ಕೊಂಡ್ಯೆಮ್ಮಾಯಿ ದೇವಸ್ಥಾನದ ವಾರ್ಷಿಕ ಜಾತ್ರೆಯು ಸಡಗರದಿಮದ ಜರುಗಿತು. ಇಲ್ಲಿನ ಬೆಟ್ಟದ ಮೇಲಿರುವ ಚೇಳಿನ ವಿಗ್ರಹವೇ ಗ್ರಾಮದ ಗ್ರಾಮದೇವತೆಯಾಗಿದೆ. ಚೇಳನ್ನು ಪೂಜಿಸುವ ಏಕೈಕ ಗ್ರಾಮವಾಗಿರುವುದರಿಂದ ಭಕ್ತರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿದೆ.

ಗ್ರಾಮದೇವತೆಯ ಜಾತ್ರೆಯಾದುದರಿಂದ ಗ್ರಾಮದಲ್ಲಿ ಸಂಭ್ರಮದ ವಾತಾವರಣ ನೆಲೆಗೊಂಡಿದೆ. ಬೆಳಗ್ಗೆಯಿಂದ ಗ್ರಾಮದ ಜನರು ನೈವೇದ್ಯಗಳೊಂದಿಗೆ ದರ್ಶನಕ್ಕೆ ಆಗಮಿಸುವುದು, ಸುತ್ತಲಿನ ಗ್ರಾಮಸ್ಥರೂ ಚೇಳನ್ನು ಹಿಡಿಯುವ ಹಾಗೂ ದೆವತಾ ದರ್ಶನಕ್ಕೆ ತಂಡೋಪ ತಂಡಗಳಾಗಿ ಆಗಮಿಸುತ್ತಿರುವ ದೃಶ್ಯಗಳು ಸಾಮಾನ್ಯವಾಗಿವೆ.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Waqf Bill: ವಕ್ಫ್ ತಿದ್ದುಪಡಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಂಕುಶ: ತೀರ್ಪಿನಲ್ಲಿ ಹೇಳಿದ್ದೇನು

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಹಿಂದೂಗಳಿಗೆ ಯಾತಕ್ಕೋಸ್ಕರ ಅಪಮಾನ ಮಾಡುತ್ತಿದ್ದೀರಿ ಸಿದ್ದರಾಮಯ್ಯನೋರೇ: ವಿಜಯೇಂದ್ರ

DK Shivakumar: ಕೇಂದ್ರ ಚಿನ್ನದ ಬೆಲೆ ಏರಿಕೆ ಮಾಡಿ ಮಹಿಳೆಯರು ಮಾಂಗಲ್ಯ ಕಟ್ಟಿಕೊಳ್ಳಲಾಗದ ಪರಿಸ್ಥಿತಿಯಾಗಿದೆ: ಡಿಕೆ ಶಿವಕುಮಾರ್

ಸಿಎಂ ಕುರ್ಚಿ ಗುದ್ದಾಟದ ನಡುವೆಯೂ ಗುಟ್ಟಾಗಿ ಮಾತುಕತೆ ನಡೆಸಿದ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments