Webdunia - Bharat's app for daily news and videos

Install App

ಮೈಸೂರು ಒಡೆಯರನ್ನು ನಾಶ ಮಾಡಲು ಹೋದ ಟಿಪ್ಪು ಹೆಸರು ರೈಲಿಗೆ ಯಾಕೆ?

Webdunia
ಸೋಮವಾರ, 14 ಫೆಬ್ರವರಿ 2022 (20:34 IST)
ಬೆಂಗಳೂರು ನಡುವಿನ ಸಂಚಾರದ ರೈಲಿಗೆ ಟಿಪ್ಪು ಎಕ್ಸ್‌ಪ್ರೆಸ್‌ ಬದಲು ಮೈಸೂರಿಗೆ ರೈಲು ಸಂಪರ್ಕ ತಂದ ಮಹಾರಾಜರ ಕೊಡುಗೆಯ ಪ್ರತೀಕವಾಗಿ ಒಡೆಯರ್ ಎಕ್ಸ್‌ಪ್ರೆಸ್‌ ಎಂದು ಹೆಸರಿಡುವಂತೆ ಕೇಂದ್ರ ರೈಲ್ವೇ ಸಚಿವರಿಗೆ  ಮನವಿ ಮಾಡಿದ್ದೇನೆಂದು ಮೈಸೂರಿನ ಸಂಸದ ಪ್ರತಾಪ್ ಸಿಂಹ ಹೇಳಿದರು. 
ಮೈಸೂರಿನಲ್ಲಿ ಸುದ್ದಿಗಾರರ ಜೊತೆ  ಮಾತನಾಡಿದ ಅವರು, ಮೈಸೂರಿಗೆ ಒಡೆಯರ್ ಕೊಡುಗೆಯನ್ನು ಅರಿತು ಟಿಪ್ಪು ಎಕ್ಸ್‌ಪ್ರೆಸ್‌ ಹೆಸರು ಬದಲಾವಣೆ ವಿಚಾರವಾಗಿ ಸಾಕಷ್ಟು ಜನ ಮನವಿ ಮಾಡಿದ್ದರು. ಒಡೆಯರ್ ಕೊಡುಗೆ ಅಪಾರವಾಗಿದೆ. ಮೈಸೂರಿಗೆ ರೈಲು ತಂದಿದ್ದು ಮೈಸೂರು ಮಹಾರಾಜರು ಅವರ ಹೆಸರಿನಲ್ಲಿ ಒಂದು ರೈಲು ಇಲ್ಲ. ಆ ವಂಶವನ್ನು ನಾಶ ಮಾಡಲು ಹೋದವನ ಹೆಸರು ರೈಲಿಗೆ ಯಾಕೆ?.
 ಟಿಪ್ಪು ಸುಲ್ತಾನ್ ಒಂದು ರೈಲು ಹಳಿ ಹಾಕಿಲ್ಲ. ಅಂತಹ ಟಿಪ್ಪು ಹೆಸರು ಯಾಕೆ ಬೇಕು. ಈ ಹೆಸರನ್ನು ಬದಲಾಯಿಸಿಯೇ ತೀರುತ್ತೇವೆ ಎಂದು ಸವಾಲು ಹಾಕಿದರು.
ಟಿಪ್ಪು ಸುಲ್ತಾನ್ ಹೆಸರು ಇರಬಾರದು. ಕ್ರೆಡಿಟ್ ಕೂಡ ಸೂಕ್ತ ವ್ಯಕ್ತಿಗೆ ನೀಡಬೇಕು ಎಂದಿದ್ದಾರೆ.
ರಾಜ್ಯ, ಜಿಲ್ಲೆಯನ್ನು ಮೆಚ್ಚಿಸಲು ಬಜೆಟ್ ಮಂಡಿಸಿಲ್ಲ. ಬದಲಾಗಿ ಇಡೀ ದೇಶವನ್ನು ಮೆಚ್ಚಿಸಲು ಬಜೆಟ್ ಮಂಡಿಸಿದ್ದಾರೆ. ಇಡೀ ದೇಶದ ಸಮಗ್ರ ಅಭಿವೃದ್ಧಿಯನ್ನು ದೃಷ್ಟಿಯಲ್ಲಿ ಇಟ್ಟು ಕೊಂಡು ಬಜೆಟ್ ಮಂಡಿಸಲಾಗಿದೆ. ಎಲೆಕ್ಟ್ರಿಕ್ ರೈಲುಗಳ ಸಂಚಾರ ವ್ಯವಸ್ಥೆ ದೇಶದಲ್ಲಿ ಸಂಚಲನ ಹುಟ್ಟಿಸಲಿದೆ. ಈ ವರ್ಷ ಎಲೆಕ್ಟ್ರಿಕ್ ಟ್ರೈನ್‍ಗಳು ಸಂಚಾರ ಆರಂಭಿಸಲಿವೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಷಪ್ರಾಶನದಿಂದ ಐದು ಹುಲಿಗಳು ಸಾವು ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಎಂದ ಸಿದ್ದರಾಮಯ್ಯ

ಒಡಿಶಾದ ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ: ಮೂರು ಮಂದಿ ಸಾವು, ಹಲವರಿಗೆ ಗಾಯ

ಉತ್ತರಾಖಂಡದ ಬಾಲಿಗಢದಲ್ಲಿ ಭೀಕರ ಮೇಘಸ್ಫೋಟ: ಪ್ರವಾಹದಲ್ಲಿ ಸಿಲುಕಿ 9 ಕಾರ್ಮಿಕರ ಕಣ್ಮರೆ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಮುಂದಿನ ಸುದ್ದಿ
Show comments