Select Your Language

Notifications

webdunia
webdunia
webdunia
webdunia

ಬ್ಯಾರಿಕೇಡ್ ಯಾಕೆ ಹಾಕಿಲ್ಲ? : ಪೊಲೀಸರಿಗೆ ಸಿದ್ದರಾಮಯ್ಯ ಕ್ಲಾಸ್

ಬ್ಯಾರಿಕೇಡ್ ಯಾಕೆ ಹಾಕಿಲ್ಲ? : ಪೊಲೀಸರಿಗೆ ಸಿದ್ದರಾಮಯ್ಯ ಕ್ಲಾಸ್
ಬೆಂಗಳೂರು , ಮಂಗಳವಾರ, 23 ಮೇ 2023 (08:15 IST)
ಬೆಂಗಳೂರು : ಅಂಡರ್ ಪಾಸ್ನಲ್ಲಿ ನೀರು ನಿಂತುಕೊಳ್ಳುತ್ತೆ ಅಂದಾಗ ಬ್ಯಾರಿಕೇಡ್ ಹಾಕಬೇಕಿತ್ತು. ಯಾಕೆ ಬ್ಯಾರಿಕೇಡ್ ಹಾಕಿಲ್ಲ ಎಂದು ನೂತನ ಸಿಎಂ ಸಿದ್ದರಾಮಯ್ಯ ಪೊಲೀಸರಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ.

ಅಂಡರ್ ಪಾಸ್ ದುರಂತ ಸಂಬಂಧ ಸಿಎಂ ಅವರು ತಮ್ಮ ನಿವಾಸಕ್ಕೆ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಅವರನ್ನು ಕರೆಸಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಭಾರೀ ಮಳೆ ಹಿನ್ನಲೆಯಲ್ಲಿ ಆಯುಕ್ತರಿಂದ ಮಾಹಿತಿ ಪಡೆದಿದ್ದಾರೆ. ಮಳೆ ಅವಾಂತರ ಎಲ್ಲೆಲ್ಲಿ ಆಗಿದೆ ಅಲ್ಲಿ ಅಧಿಕಾರಿಗಳು ಕೂಡಲೇ ತೆರಳಿ ಸಮಸ್ಯೆ ಬಗೆಹರಿಸುವ ಕೆಲಸ ಮಾಡಬೇಕು ಎಂದು ಇದೇ ವೇಳೆ ಸಿಎಂ ಸೂಚಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಎಸ್‍ಎಸ್‍ಎಲ್‍ಸಿ ಪೂರಕ ಪರೀಕ್ಷೆ ವೇಳಾಪಟ್ಟಿ ಪ್ರಕಟ