Webdunia - Bharat's app for daily news and videos

Install App

ಕಾವೇರಿ ಹೋರಾಟ ನಡೆಸುತ್ತಿರುವುದಾದರೂ ಯಾಕೆ: ರಮ್ಯ ಪ್ರಶ್ನೆ

Webdunia
ಶುಕ್ರವಾರ, 9 ಸೆಪ್ಟಂಬರ್ 2016 (16:54 IST)
ನಮ್ಮ ರೈತರ ಹೊಲಗಳಿಗೆ ನೀರು ಹರಿಸಲಾಗಿದೆ. ರೈತರು ತಮ್ಮ ಹೊಲಗಳಲ್ಲಿದ್ದಾರೆ ಆದ್ರೂ ಬಂದ್‌ ಯಾಕೆ ಟ್ವಿಟ್ಟರ್‌ನಲ್ಲಿ ಮಾಜಿ ಸಂಸದೆ ರಮ್ಯಾ ಕಾವೇರಿ ಹೋರಾಟಗಾರರನ್ನು ಪ್ರಶ್ನಿಸಿದ್ದಾರೆ.
 
ಮುಖ್ಯಮಂತ್ರಿ ಸಿದ್ದರಾಮಯ್ಯ ಕಾವೇರಿ ಕಣಿವೆಯ ಪ್ರದೇಶಗಳಲ್ಲಿ ನಾಲೆಗಳಿಗೆ ನೀರು ಹರಿಸುವಂತೆ ಆದೇಶ ನೀಡಿದ್ದರು. ಅದರಂತೆ ಕಾವೇರಿ ಪ್ರದೇಶದ ಹೊಲಗಳಿಗೆ ನೀರು ಹರಿಸಲಾಗಿದೆ. ಆದಾಗ್ಯೂ ಯಾಕೆ ಹೋರಾಟ ಮಾಡಲಾಗುತ್ತಿದೆ ಎನ್ನುವುದು ಗೊತ್ತಾಗುತ್ತಿಲ್ಲ ಎಂದಿದ್ದಾರೆ.
 
ಕಾವೇರಿ ನೀರಿಗಾಗಿ ಹೋರಾಟ ಪ್ರಶ್ನಿಸಿದ ರಮ್ಯ ಸಿಎಂ ಸಿದ್ದರಾಮಯ್ಯ ಸರಕಾರ ಅಗತ್ಯವಾದಲ್ಲಿ ನಮ್ಮ ರೈತರಿಗೆ ಪರಿಹಾರ ನೀಡಲು ಸಿದ್ದವಿದೆ. ಯಾವುದೇ ಕಾರಣಕ್ಕೂ ಸರಕಾರ ರೈತರ ಕೈ ಬಿಡುವುದಿಲ್ಲ ಎಂದು ಭರವಸೆ ನೀಡಿದ್ದಾರೆ.
 
ಭದ್ರತೆಯ ನೆಪದಿಂದ ಪತಿಭಟನೆಯಲ್ಲಿ ಪಾಲ್ಗೊಳ್ಳದ ರಮ್ಯ ವಿರುದ್ಧ, ಮಂಡ್ಯ ರೈತರು ತೀವ್ರ ಆಕ್ರೋಶಗೊಂಡಿದ್ದಾರೆ. ಇಂತಹ ಸಂದರ್ಭದಲ್ಲಿ ಮತ್ತೆ ರಮ್ಯ ಟ್ವೀಟ್ ಮಾಡಿರುವುದು ಮತ್ತಷ್ಟು ಆಕ್ರೋಶ ಮೂಡಲು ಕಾರಣವಾಗಿದೆ ಎಂದು ಪ್ರತಿಭಟನಾಕಾರರು ತಿಳಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments