Webdunia - Bharat's app for daily news and videos

Install App

ಸಚಿವ ಡಿ.ಕೆ.ಶಿವಕುಮಾರ್ ಸಭೆ ಕರೆದದ್ದು ಏಕೆ?

Webdunia
ಸೋಮವಾರ, 6 ಮೇ 2019 (14:48 IST)
ಮಹತ್ವದ ಬೆಳವಣಿಗೆಯೊಂದರಲ್ಲಿ ಸಚಿವ ಡಿ.ಕೆ.ಶಿವಕುಮಾರ್ ಸಭೆ ಕರೆದಿದ್ದು, ಅದು ಆರಂಭಗೊಂಡಿದೆ.

ಬೆಳಗಾವಿಯ ನೀರಾವರಿ ಇಲಾಖೆಯಲ್ಲಿ ಸಭೆ ಪ್ರಾರಂಭವಾಗಿದೆ.

ಸಭೆಯಲ್ಲಿ ನೀರಾವರಿ ಸಚಿವ ಡಿ. ಕೆ. ಶಿವಕುಮಾರ, ಶಾಸಕ ಗಣೇಶ್ ಹುಕ್ಕೇರಿ,  ಶ್ರಿಮಂತ ಪಾಟೀಲ, ವಿಧಾನ ಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ, ಮಹಾಂತೇಶ ಕೌಜಲಗಿ ಭಾಗಿಯಾಗಿದ್ದಾರೆ.

ಕೃಷ್ಣಾ ನದಿಗೆ ಶಾಶ್ವತ ಪರಿಹಾರ ಕಲ್ಪಿಸುವ ಬಗ್ಗೆ ಚರ್ಚೆ ಮಾಡುತ್ತಿದ್ದಾರೆ ಶಾಸಕರು ಮತ್ತು ಸಚಿವ ಡಿ.ಕೆ.ಶಿವಕುಮಾರ.
ಮಾಧ್ಯಮದವರನ್ನು ದೂರವಿಟ್ಟು ಸಭೆ ಮಾಡುತ್ತಿದ್ದಾರೆ ಸಚಿವ ಡಿಕೆಶಿ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments