Daily Horoscope

ಸಚಿವ ಡಿ.ಕೆ.ಶಿವಕುಮಾರ್ ಸಭೆ ಕರೆದದ್ದು ಏಕೆ?

Webdunia
ಸೋಮವಾರ, 6 ಮೇ 2019 (14:48 IST)
ಮಹತ್ವದ ಬೆಳವಣಿಗೆಯೊಂದರಲ್ಲಿ ಸಚಿವ ಡಿ.ಕೆ.ಶಿವಕುಮಾರ್ ಸಭೆ ಕರೆದಿದ್ದು, ಅದು ಆರಂಭಗೊಂಡಿದೆ.

ಬೆಳಗಾವಿಯ ನೀರಾವರಿ ಇಲಾಖೆಯಲ್ಲಿ ಸಭೆ ಪ್ರಾರಂಭವಾಗಿದೆ.

ಸಭೆಯಲ್ಲಿ ನೀರಾವರಿ ಸಚಿವ ಡಿ. ಕೆ. ಶಿವಕುಮಾರ, ಶಾಸಕ ಗಣೇಶ್ ಹುಕ್ಕೇರಿ,  ಶ್ರಿಮಂತ ಪಾಟೀಲ, ವಿಧಾನ ಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ, ಮಹಾಂತೇಶ ಕೌಜಲಗಿ ಭಾಗಿಯಾಗಿದ್ದಾರೆ.

ಕೃಷ್ಣಾ ನದಿಗೆ ಶಾಶ್ವತ ಪರಿಹಾರ ಕಲ್ಪಿಸುವ ಬಗ್ಗೆ ಚರ್ಚೆ ಮಾಡುತ್ತಿದ್ದಾರೆ ಶಾಸಕರು ಮತ್ತು ಸಚಿವ ಡಿ.ಕೆ.ಶಿವಕುಮಾರ.
ಮಾಧ್ಯಮದವರನ್ನು ದೂರವಿಟ್ಟು ಸಭೆ ಮಾಡುತ್ತಿದ್ದಾರೆ ಸಚಿವ ಡಿಕೆಶಿ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments