Webdunia - Bharat's app for daily news and videos

Install App

ವಿಧಾನಸಭೆಯಲ್ಲಿ ಶಾಸಕರ ಗೈರಿಗೆ ಯೋಗ ದಿನ ಕಾರಣವಂತೆ!

Webdunia
ಬುಧವಾರ, 21 ಜೂನ್ 2017 (11:26 IST)
ಬೆಂಗಳೂರು: ವಿಧಾನಸಭೆ ಕಲಾಪದಲ್ಲಿ ಇಂದು ಶಾಸಕರು ಗೈರಾಗಿರುವುದು ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಸ್ವಾರಸ್ವ್ಯಕರ ಚರ್ಚೆಗೆ ಕಾರಣವಾಯಿತು.

 
ಸಿಎಂ ಸಿದ್ಧರಾಮಯ್ಯ ಮಾತನಾಡಲು ಎದ್ದು ನಿಲ್ಲುತ್ತಿದ್ದಂತೆ ಪ್ರತಿಪಕ್ಷ ಸದಸ್ಯರು ‘ನೋಡ್ರೀ.. ಮುಖ್ಯಮಂತ್ರಿಗಳು ಉತ್ತರ ಹೇಳಲು ಎದ್ದು ನಿಂತರೆ ಕೇಳಿಸಿಕೊಳ್ಳಲು ಆಡಳಿತ ಪಕ್ಷದ ಸದಸ್ಯರೇ ಇಲ್ಲ’ ಎಂದು ಕಿಚಾಯಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ ‘ಎಲ್ಲರೂ ಯೋಗ ದಿನಾಚರಣೆಗೆ ಹೋಗಿದ್ದಾರೆ. ನೋಡಿ ನಿಮ್ಮಲ್ಲೂ ಹಲವರು ಆಬ್ಸೆಂಟ್. ಅವರೂ ಹಾಗೇ ಹೋಗಿರ್ತಾರೆ’ ಎಂದು ಹಾಸ್ಯ ಚಟಾಕಿ ಹಾರಿಸುವ ಮೂಲಕ ಇಂದಿನ ಕಲಾಪ ಆರಂಭವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments