Webdunia - Bharat's app for daily news and videos

Install App

ಕರ್ನಾಟಕ ಹವಾಮಾನ: ರಾಜ್ಯದಲ್ಲಿ ಈಗ ಹಗಲು ಬಿಸಿ, ರಾತ್ರಿ ತಂಪಾಗಿರುವುದಕ್ಕೆ ಇಲ್ಲದೆ ಕಾರಣ

Krishnaveni K
ಗುರುವಾರ, 6 ಫೆಬ್ರವರಿ 2025 (10:00 IST)
ಬೆಂಗಳೂರು: ಕರ್ನಾಟಕ ಹವಾಮಾನದಲ್ಲಿ ಕಳೆದ ಎರಡು ವಾರಗಳಿಂದ ಸಾಕಷ್ಟು ಬದಲಾವಣೆಯಾಗಿದ್ದು ಹಗಲು ಬಿಸಿಲು, ರಾತ್ರಿ ತಂಪಾಗಿರುತ್ತದೆ. ಇದಕ್ಕೆ ಕಾರಣವೇನು ಇಲ್ಲಿ ನೋಡಿ.

ಕಳೆದ ಎರಡು ವಾರಗಳಿಂದ ಹಗಲು ಬೇಸಿಗೆಯಂತೆ ವಿಪರೀತ ಬಿಸಿಲಿ ಝಳವಿರುತ್ತದೆ. ರಾತ್ರಿ ಹೊತ್ತು ಚಳಿಗಾಲದಂತೆ ತಂಪು, ಒಣ ವಾತಾವರಣವಿರುತ್ತದೆ. ಇದರಿಂದ ಕೈ ಕಾಲು, ಮೂಗು ಬಿರುಕು ಬಿಟ್ಟಂತಾಗುವುದು ಮುಂತಾದ ಸಮಸ್ಯೆ ಎದುರಿಸುತ್ತಿದ್ದೇವೆ. ಜೊತೆಗೆ ದೇಹವೂ ಹೆಚ್ಚು ಡಿಹೈಡ್ರೇಟ್ ಆಗುತ್ತಿದೆ.

ಅಷ್ಟಕ್ಕೂ ಹಗಲು ಬಿಸಿ, ರಾತ್ರಿ ತಂಪಾಗಿರುವುದಕ್ಕೆ ಕಾರಣವೇನು ಗೊತ್ತಾ? ಹವಾಮಾನ ವರದಿ ಪ್ರಕಾರ ಇದಕ್ಕೆ ತಮಿಳುನಾಡಿನಿಂದ ಬೀಸುತ್ತಿರುವ ಪೂರ್ವ ಮಾರುತ ಕಾರಣ ಎನ್ನಲಾಗಿದೆ. ಇದರಿಂದಾಗಿಯೇ ರಾಜ್ಯದಲ್ಲಿ ಹಗಲು ಬೇಸಿಗೆಯಂತಿದ್ದು ರಾತ್ರಿ ಚಳಿಗಾಲದ ವಾತಾವರಣವಿರುತ್ತದೆ.

ಇನ್ನು ಎರಡು ವಾರಗಳ ಬಳಿಕ ರಾಜ್ಯಕ್ಕೆ ಉಷ್ಣಗಾಳಿ ಆರಂಭವಾಗಲಿದ್ದು, ಆಗ ಬಿರು ಬೇಸಿಗೆ ಆರಂಭವಾಗಲಿದೆ. ಫೆಬ್ರವರಿ ಕೊನೆಯವರೆಗೂ ಚಳಿಗಾಲ ಮುಂದುವರಿಯಲಿದೆ. ಆದರೆ ಮಾರ್ಚ್ ನಿಂದ ಬೇಸಿಗೆಗಾಲ ಶುರುವಾಗಲಿದೆ ಎಂದು ತಿಳಿದುಬಂದಿದೆ. ಮುಂದಿನ ಒಂದು ವಾರ ಉರಿ ಬಿಸಿಲು ಮುಂದುವರಿಯಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೈಸೂರಿಗೆ 5 ರೂ ಕೊಟ್ಟಿಲ್ಲ, ನಿಮ್ಮಪ್ಪ ರಾಜೀನಾಮೆ ಕೊಡ್ಲಿ: ಯತೀಂದ್ರಗೆ ಸಲಹೆ ಕೊಟ್ಟ ಪ್ರತಾಪ್ ಸಿಂಹ

Gold Price today: ಚಿನ್ನದ ಬೆಲೆ ಭಾರೀ ಏರಿಕೆ

ಸೋನಿಯಾ ಗಾಂಧಿ ಆರೋಗ್ಯ ಗಂಭೀರ: ಆಸ್ಪತ್ರೆಗೆ ದಾಖಲು

ಒಂದು ಶವಚೀಲದಲ್ಲಿ ಎರಡು ತಲೆ.. ನಮಗೆ ಪೂರ್ತಿ ದೇಹವೇ ಬೇಕು ಕುಟುಂಬಸ್ಥರ ಪಟ್ಟು

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಮುಂದಿನ ಸುದ್ದಿ
Show comments