ಕೇರಳ ಸರ್ಕಾರದ ನಿರ್ಲಕ್ಷ್ಯದಿಂದಲೇ ಕಾಸರಗೋಡಿನಲ್ಲಿ ಅತೀ ಹೆಚ್ಚು ಸೋಂಕು?

Webdunia
ಶುಕ್ರವಾರ, 3 ಏಪ್ರಿಲ್ 2020 (09:16 IST)
ಮಂಗಳೂರು: ಇಡೀ ಕರ್ನಾಟಕದಲ್ಲೇ ಈಗ ಇರುವ ಕೊರೋನಾ ಪ್ರಕರಣಕ್ಕೂ ಹೆಚ್ಚು ಕೇಸ್ ಗಳು ಕೇರಳದ ಗಡಿ ಜಿಲ್ಲೆ ಕಾಸರಗೋಡಿನಲ್ಲಿ ಮಾತ್ರ ಇದೆ. ಇದಕ್ಕೆಲ್ಲಾ ಕಾರಣ ಕೇರಳ ಸರ್ಕಾರ ಗಡಿ ಜಿಲ್ಲೆಯನ್ನು ನಿರ್ಲ್ಯಕ್ಷಿಸಿದ್ದು ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ.


ಕಾಸರಗೋಡು ಗಡಿ ಜಿಲ್ಲೆ ಎಂಬ ಕಾರಣಕ್ಕೆ ಇಲ್ಲಿ ಇತರ ಜಿಲ್ಲೆಗಳಂತೆ ಅಭಿವೃದ್ಧಿ ಕೆಲಸವಾಗಲೇ ಇಲ್ಲ. ಕಾಸರಗೋಡಿನ ಜನ ವಿದ್ಯಾಭ‍್ಯಾಸ, ವ್ಯವಹಾರ, ಉದ್ಯೋಗ, ಆರೋಗ್ಯ ಯಾವುದೇ ಸೌಲಭ್ಯ ಬೇಕಿದ್ದರೂ ಕರ್ನಾಟಕವನ್ನೇ ಅವಲಂಬಿಸಿದ್ದಾರೆ.

ಈಗ ಗಡಿ ಬಂದ್ ಆಗಿರುವುದು ಕೇರಳ ಸರ್ಕಾರಕ್ಕೆ ನುಂಗಲಾರದ ತುತ್ತಾಗಿದೆ. ಇದರಿಂದಾಗಿ ಇಲ್ಲಿ ಕೊರೋನಾ ಪೀಡಿತರಿಗೆ ಕರ್ನಾಟಕದಲ್ಲಿ ಚಿಕಿತ್ಸೆ  ಕೊಡಿಸಲು ಸಾಧ್ಯವಾಗುತ್ತಿಲ್ಲ. ಇದುವೇ ಈಗ ಕೇರಳ ಸಿಎಂ ಪಿಣರಾಯಿ ವಿಜಯನ್ ಆಕ್ರೋಶಕ್ಕೂ ಕಾರಣವಾಗಿರುವುದು. ಅದೇ ಕಾರಣಕ್ಕೆ ಕಾಸರಗೋಡು ಗಡಿ ತೆರೆಯುವಂತೆ ಕೇಂದ್ರದಿಂದ ಹಿಡಿದು, ಸುಪ್ರೀಂಕೋರ್ಟ್ ವರೆಗೆ ಕದ ತಟ್ಟುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬರ ಪರಿಸ್ಥಿತಿಯಿಂದ ಕುಡಿಯುವ ನೀರಿಗೆ ತೊಂದರೆ ಆಗಬಾರದೆಂದು ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ಬಂಟ್ವಾಳದ ಲಾವಣ್ಯ ಹತ್ಯೆ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ನೀಡಿದವರಿಗೆ ಬಿಗ್ ಶಾಕ್

ಅಯೋಧ್ಯೆ ರಾಮಮಂದಿರದ ದೇಣಿಗೆ 'ಕಳ್ಳತನ': ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್‌, ಖರ್ಗೆ

ದೀರ್ಘಕಾಲದ ಸಂಗಾತಿ ಕಳೆದುಕೊಂಡ ದೇವೇಗೌಡರ ಕಣ್ಣೀರು ಒರೆಸಿ ಸಂತೈಸಿದ ಮಾಜಿ ಸಿಎಂ ಸಿದ್ದರಾಮಯ್ಯ

ರಾಮಮಂದಿರ ದೇಣಿಗೆ ವಿವಾದ, ಪ್ರಧಾನ ಮಂತ್ರಿಯವರೇ, ಮೌನ ಮುರಿಯಿರಿ: ಜೈರಾಮ್ ರಮೇಶ್

ಮುಂದಿನ ಸುದ್ದಿ
Show comments