‘Mr. ಸುಳ್ಳುರಾಮಯ್ಯ ರಾಜಕೀಯ ಊಸರವಳ್ಳಿ’

Webdunia
ಮಂಗಳವಾರ, 19 ಏಪ್ರಿಲ್ 2022 (21:14 IST)
ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ HDK ಟ್ವೀಟ್ ಮೂಲಕ ಆಕ್ರೋಶ ಹೊರಹಾಕಿದ್ದಾರೆ. ಆಪರೇಷನ್ ಕಮಲವೆಂಬ ಅನೈತಿಕ ಕೂಸಿನ ಬೇನಾಮಿ ಅಪ್ಪ, ಪಾಪಕ್ಕೆ ಪಡೆದ ಫಲದ ಬಗ್ಗೆ ಪಲಾಯನವೇಕೆ ಸುಳ್ಳುರಾಮಯ್ಯ? ಎಂದು ಪ್ರ ಶ್ನಿಸಿದ್ದಾರೆ. ಹ್ಯೂಬ್ಲೋ ವಾಚ್ ಬಗ್ಗೆ ವಾಕರಿಕೆ ಬರುವಷ್ಟು ಹೇಸಿಗೆ ಕಥೆಗಳಿವೆ. ಈ ಎರಡೂ ಪ್ರಶ್ನೆಗಳಿಗೂ ಉತ್ತರಿಸುತ್ತಿಲ್ಲ ಯಾಕಯ್ಯಾ? ಎಂದು ಟ್ವೀಟ್ ಮಾಡಿದ್ದಾರೆ. ಜೆಡಿಎಸ್ ಬಗ್ಗೆ ಸುಳ್ಳು ಹೇಳಿದ್ದೀರಿ, ನಾಚಿಕೆ ಆಗುವುದಿಲ್ಲವೇ? ಆಪರೇಷನ್ ಕಮಲದಿಂದ ನಿಮ್ಮ ಜೇಬು ಸೇರಿದ ಆಕರ್ಷಕ ಹಣದ ಅಸಲಿಯತ್ತು ನನಗೂ ಗೊತ್ತು. ಈಗ ಹೇಳಿ, ಉಂಡ ಮನೆಗೆ ಮೂರು ಬಗೆದ ನೈಜ ಕಳ್ಳ ಯಾರು? Mr. ಸುಳ್ಳುರಾಮಯ್ಯ, ದಿನಕ್ಕಿಷ್ಟು ಸುಳ್ಳು, ಕ್ಷಣಕ್ಕೊಂದು ಪೊಳ್ಳು. ನೀವು ರಾಜಕೀಯ ಊಸರವಳ್ಳಿ ಅಂತ ಕುಮಾರಸ್ವಾಮಿ ಗುಡುಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಯಾ ಸಿಗ್ನಲ್ ಕೊಟ್ಟಳು, ನಾವು... ಕೇತನ್ ಅಗರ್ವಾಲ್ ಕೊಲೆ ಮಾಡಿದ್ದು ಹೇಗೆ, ದೇಹ ಹೇಗೆ ಬಿತ್ತು ಇಲ್ಲಿದೆ ವಿಡಿಯೋ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ವಿದ್ಯಾರ್ಥಿಗೆ ಕಿವಿ ತಮಟೆ ಹರಿಯುವಂತೆ ಹೊಡೆದ ಟೀಚರ್: ನಂತರ ಏನಾಯ್ತು ನೋಡಿ video

ಇಷ್ಟು ಖುಷಿಯಾಗಿದ್ದ ಕೇತನ್ ಅಗರ್ವಾಲ್ ಮರ್ಡರ್ ಮಾಡಲು ಸಿಯಾಗೆ ಮನಸ್ಸಾದರೂ ಹೇಗೆ ಬಂತು Video

ಮುಂದಿನ ಸುದ್ದಿ
Show comments