ನಗರಸಭೆ ಅಧಿಕಾರಿಗಳು ಕಣ್ಮುಚ್ಚಿ ಕುಳಿತದ್ಯಾಕೆ?

Webdunia
ಭಾನುವಾರ, 19 ಆಗಸ್ಟ್ 2018 (17:20 IST)
ಕುಡಿಯುವ ನೀರಿನ ಪೈಪ್ ದುರಸ್ತಿ ಯಾದರೂ ಕೂಡ ರಸ್ತೆಯಲ್ಲಿನ ತಗ್ಗು ಮುಚ್ಚದೇ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆ. ಹೀಗಾಗಿ ವಾಹನಗಳ ಸವಾರರು, ಪಾದಚಾರಿಗಳು ಪರದಾಡುವಂತಾಗಿದೆ.

ಬಾಗಲಕೋಟ ಜಿಲ್ಲೆಯ ರಬಕವಿ ಪಟ್ಟಣದಲ್ಲಿ ಈ ಘಟನೆ ಜರುಗಿದೆ. ಬನಹಟ್ಟಿ ನಗರದ ಸೋಮವಾರ ಪೇಟೆಯಲ್ಲಿ‌ ಕಳೆದ ಮೂರು ವಾರಗಳಿಂದ ಅಶೋಕ ಕಾಲೋನಿ ಕುಡಿಯುವ ನೀರು ಪೈಪು ಒಡೆದು ಹೋಗಿತ್ತು. ಅದರ ದುರಸ್ಥಿಗಾಗಿ ತಗ್ಗು ತೆಗೆಯಲಾಗಿತ್ತು. ಆದರೆ ಕೆಲಸ ಮುಗಿದು ಹೋದ್ರೂ ಕೂಡ ನಗರಸಭೆ ಸಿಬ್ಬಂದಿ ಮಾತ್ರ ತೆಗ್ಗು ಮುಚ್ಚದೇ ಹಾಗೇ ಹೋಗಿದ್ದಾರೆ.

ಇದರ ಬಗ್ಗೆ ಸ್ಥಳೀಯರು ಅಧಿಕಾರಗಳ ಗಮನಕ್ಕೆ ತಂದ್ರು ‌ಇದಕ್ಕೆ ಕ್ಯಾರೆ ಅನ್ನುತ್ತಿಲ್ಲ. ಹೀಗಾಗಿ ರಾತ್ರೀ ಸಂದರ್ಭದಲ್ಲಿ ಬರುವ ವಾಹನಗಳಿಗೆ ಮೃತ್ತು ಕೂಪವಾಗಿ ತೆಗ್ಗು ಕಾದು ಕುಳಿತಿರುವದು ಜನರನ್ನು ಭಯಭೀತಿಗೊಳಿಸಿದೆ. ಅನಾಹುತ ಸಂಭವಿಸುವ ಮುನ್ನ ಅಧಿಕಾರಿಗಳು ಕ್ರಮಕ್ಕೆ ಮುಂದಾಗಬೇಕಿದೆ.





ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೇ ಗುರುವಾರ, ಶುಕ್ರವಾರ ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಸಿಗಲ್ಲ

ಬೆಳಗಾವಿ ಕೃಷ್ಣಮೃಗ ಸಾವು ಪ್ರಕರಣ, ಬಂತು ಪ್ರಯೋಗಾಲಯದ ವರದಿ

60 ಅಡಿ ಆಳದ ಕಾಲುವೆಗೆ ಬಿದ್ದ ಕಾಡಾನೆ, ಕಾರ್ಯಚರಣೆ ಹೇಗೆ ನಡೆದಿತ್ತು ಗೊತ್ತಾ

ಸಹಾಯ ಕೇಳಲು ಬಂದ ಯುವತಿಗೆ ಲೈಂಗಿಕ ದೌರ್ಜನ್ಯ, ಕೋರ್ಟ್‌ಗೆ ಹಾಜರಾಗಲು ಬಿಎಸ್‌ವೈಗೆ ಸಮನ್ಸ್‌

ಸೂಸೈಡ್ ಬಾಂಬರ್ ದಾರಿ ತಪ್ಪಿದ ಮಗ: ಕಾಂಗ್ರೆಸ್ ಸಂಸದನ ಹೇಳಿಕೆ ಕೇಳಿದ್ರೆ ಶಾಕ್

ಮುಂದಿನ ಸುದ್ದಿ
Show comments