Webdunia - Bharat's app for daily news and videos

Install App

ನಗರಸಭೆ ಅಧಿಕಾರಿಗಳು ಕಣ್ಮುಚ್ಚಿ ಕುಳಿತದ್ಯಾಕೆ?

Webdunia
ಭಾನುವಾರ, 19 ಆಗಸ್ಟ್ 2018 (17:20 IST)
ಕುಡಿಯುವ ನೀರಿನ ಪೈಪ್ ದುರಸ್ತಿ ಯಾದರೂ ಕೂಡ ರಸ್ತೆಯಲ್ಲಿನ ತಗ್ಗು ಮುಚ್ಚದೇ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆ. ಹೀಗಾಗಿ ವಾಹನಗಳ ಸವಾರರು, ಪಾದಚಾರಿಗಳು ಪರದಾಡುವಂತಾಗಿದೆ.

ಬಾಗಲಕೋಟ ಜಿಲ್ಲೆಯ ರಬಕವಿ ಪಟ್ಟಣದಲ್ಲಿ ಈ ಘಟನೆ ಜರುಗಿದೆ. ಬನಹಟ್ಟಿ ನಗರದ ಸೋಮವಾರ ಪೇಟೆಯಲ್ಲಿ‌ ಕಳೆದ ಮೂರು ವಾರಗಳಿಂದ ಅಶೋಕ ಕಾಲೋನಿ ಕುಡಿಯುವ ನೀರು ಪೈಪು ಒಡೆದು ಹೋಗಿತ್ತು. ಅದರ ದುರಸ್ಥಿಗಾಗಿ ತಗ್ಗು ತೆಗೆಯಲಾಗಿತ್ತು. ಆದರೆ ಕೆಲಸ ಮುಗಿದು ಹೋದ್ರೂ ಕೂಡ ನಗರಸಭೆ ಸಿಬ್ಬಂದಿ ಮಾತ್ರ ತೆಗ್ಗು ಮುಚ್ಚದೇ ಹಾಗೇ ಹೋಗಿದ್ದಾರೆ.

ಇದರ ಬಗ್ಗೆ ಸ್ಥಳೀಯರು ಅಧಿಕಾರಗಳ ಗಮನಕ್ಕೆ ತಂದ್ರು ‌ಇದಕ್ಕೆ ಕ್ಯಾರೆ ಅನ್ನುತ್ತಿಲ್ಲ. ಹೀಗಾಗಿ ರಾತ್ರೀ ಸಂದರ್ಭದಲ್ಲಿ ಬರುವ ವಾಹನಗಳಿಗೆ ಮೃತ್ತು ಕೂಪವಾಗಿ ತೆಗ್ಗು ಕಾದು ಕುಳಿತಿರುವದು ಜನರನ್ನು ಭಯಭೀತಿಗೊಳಿಸಿದೆ. ಅನಾಹುತ ಸಂಭವಿಸುವ ಮುನ್ನ ಅಧಿಕಾರಿಗಳು ಕ್ರಮಕ್ಕೆ ಮುಂದಾಗಬೇಕಿದೆ.





ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರಾವಳಿಯಲ್ಲಿ ಮತ್ತೆ ಭಾರೀ ಮಳೆ ಮುನ್ಸೂಚನೆ: ರಾಜ್ಯ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ರಾಜಧಾನಿಯಲ್ಲಿ ಇಂದಿನಿಂದ ಜಾತಿಗಣತಿ ಸಮೀಕ್ಷೆ: ಗಣತಿದಾರರಿಗೆ ಎರಡು ವಾರಗಳ ಗಡುವು

ಜಿಎಸ್‌ಟಿ ಸರಳೀಕರಣದಿಂದ ರಾಜ್ಯದ ಬೊಕ್ಕಸಕ್ಕೆ ₹ 15,000 ಕೋಟಿ ನಷ್ಟ: ಸಿದ್ದರಾಮಯ್ಯ

ಅ.9ರಂದು ತೆರೆಯಲಿದೆ ಹಾಸನಾಂಬ ದೇಗುಲ: ದೇವಿ ದರ್ಶನಕ್ಕೆ ಗೋಲ್ಡ್ ಪಾಸ್ ವ್ಯವಸ್ಥೆ ಜಾರಿ

ಮೆಟ್ರೊ ನಿಲ್ದಾಣಗಳಿಗೆ ಮೇರು ಸಾಹಿತಿಗಳ ಹೆಸರು: ಪ್ರಸ್ತಾವದಲ್ಲಿ ಯಾರ ಹೆಸರಿದೆ ಪಟ್ಟಿ ಇಲ್ಲಿದೆ

ಮುಂದಿನ ಸುದ್ದಿ
Show comments