Webdunia - Bharat's app for daily news and videos

Install App

ನಗರಸಭೆ ಅಧಿಕಾರಿಗಳು ಕಣ್ಮುಚ್ಚಿ ಕುಳಿತದ್ಯಾಕೆ?

Webdunia
ಭಾನುವಾರ, 19 ಆಗಸ್ಟ್ 2018 (17:20 IST)
ಕುಡಿಯುವ ನೀರಿನ ಪೈಪ್ ದುರಸ್ತಿ ಯಾದರೂ ಕೂಡ ರಸ್ತೆಯಲ್ಲಿನ ತಗ್ಗು ಮುಚ್ಚದೇ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆ. ಹೀಗಾಗಿ ವಾಹನಗಳ ಸವಾರರು, ಪಾದಚಾರಿಗಳು ಪರದಾಡುವಂತಾಗಿದೆ.

ಬಾಗಲಕೋಟ ಜಿಲ್ಲೆಯ ರಬಕವಿ ಪಟ್ಟಣದಲ್ಲಿ ಈ ಘಟನೆ ಜರುಗಿದೆ. ಬನಹಟ್ಟಿ ನಗರದ ಸೋಮವಾರ ಪೇಟೆಯಲ್ಲಿ‌ ಕಳೆದ ಮೂರು ವಾರಗಳಿಂದ ಅಶೋಕ ಕಾಲೋನಿ ಕುಡಿಯುವ ನೀರು ಪೈಪು ಒಡೆದು ಹೋಗಿತ್ತು. ಅದರ ದುರಸ್ಥಿಗಾಗಿ ತಗ್ಗು ತೆಗೆಯಲಾಗಿತ್ತು. ಆದರೆ ಕೆಲಸ ಮುಗಿದು ಹೋದ್ರೂ ಕೂಡ ನಗರಸಭೆ ಸಿಬ್ಬಂದಿ ಮಾತ್ರ ತೆಗ್ಗು ಮುಚ್ಚದೇ ಹಾಗೇ ಹೋಗಿದ್ದಾರೆ.

ಇದರ ಬಗ್ಗೆ ಸ್ಥಳೀಯರು ಅಧಿಕಾರಗಳ ಗಮನಕ್ಕೆ ತಂದ್ರು ‌ಇದಕ್ಕೆ ಕ್ಯಾರೆ ಅನ್ನುತ್ತಿಲ್ಲ. ಹೀಗಾಗಿ ರಾತ್ರೀ ಸಂದರ್ಭದಲ್ಲಿ ಬರುವ ವಾಹನಗಳಿಗೆ ಮೃತ್ತು ಕೂಪವಾಗಿ ತೆಗ್ಗು ಕಾದು ಕುಳಿತಿರುವದು ಜನರನ್ನು ಭಯಭೀತಿಗೊಳಿಸಿದೆ. ಅನಾಹುತ ಸಂಭವಿಸುವ ಮುನ್ನ ಅಧಿಕಾರಿಗಳು ಕ್ರಮಕ್ಕೆ ಮುಂದಾಗಬೇಕಿದೆ.





ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments