Webdunia - Bharat's app for daily news and videos

Install App

ಏನಾಗಿದೆ ನಿಮಗೆ ಕಲಾಪಕ್ಕೆ ಯಾಕೆ ಗೈರು: ಶಾಸಕ, ಸಚಿವರಿಗೆ ಸಿಎಂ ಕ್ಲಾಸ್

Webdunia
ಬುಧವಾರ, 15 ನವೆಂಬರ್ 2017 (14:18 IST)
ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನ ನಮ್ಮ ಸರಕಾರದ ಕೊನೆಯ ಅಧಿವೇಶನವಾಗಿದೆ. ಆದಾಗ್ಯೂ ಸಚಿವ ಶಾಸಕರು ಕಲಾಪಕ್ಕೆ ಗೈರು ಹಾಜರಾಗುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆಯಲ್ಲಿ ಮಾತನಾಡಿದ ಅವರು, ಕಲಾಪಕ್ಕೆ ಗೈರುಹಾಜರಾಗಲು ಏನು ಕಾರಣ? ನಿಮಗೆ ಆಗುತ್ತಿರುವ ತೊಂದರೆಯಾದರೂ ಏನು? ತೊಂದರೆಯನ್ನಾದರೂ ಹೇಳಿ ಎಂದು ಅಸಮಾಧಾನ ವ್ಯಕ್ತಪಡಿಸಿದರು.
 
ಜನಪ್ರತಿನಿಧಿಗಳಾಗಿ ಅಧಿವೇಶನ ನಡೆಯುತ್ತಿರುವ ಕಲಾಪಗಳಿಗೆ ಗೈರುಹಾಜರಾಗುವುದು ಸರಿಯಲ್ಲ. ವಿಪ್ ಜಾರಿಗೊಳಿಸಿದರೂ ಕೂಡಾ ಸದನಕ್ಕೆ ಹಾಜರಾಗದಿರುವುದು ವಿಪರ್ಯಾಸದ ಸಂಗತಿಯಾಗಿದೆ ಎಂದರು.
 
ನಾಳೆಯಿಂದ ಕೂಡಲೇ ಎಲ್ಲಾ ಶಾಸಕರು, ಸಚಿವರು ಕಲಾಪಕ್ಕೆ ಹಾಜರಾಗಿ, ಸಚಿವ ಜಾರ್ಜ್ ಮತ್ತು ಮೂಢನಂಬಿಕೆ ವಿಧೇಯಕವನ್ನು ಬೆಂಬಲಿಸಿ ಎಂದು ಸಿಎಂ ಸಿದ್ದರಾಮಯ್ಯ ಕಟ್ಟಾಜ್ಞೆ ಹೊರಡಿಸಿದ್ದಾರೆ 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments