ಏನಾಗಿದೆ ನಿಮಗೆ ಕಲಾಪಕ್ಕೆ ಯಾಕೆ ಗೈರು: ಶಾಸಕ, ಸಚಿವರಿಗೆ ಸಿಎಂ ಕ್ಲಾಸ್

Webdunia
ಬುಧವಾರ, 15 ನವೆಂಬರ್ 2017 (14:18 IST)
ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನ ನಮ್ಮ ಸರಕಾರದ ಕೊನೆಯ ಅಧಿವೇಶನವಾಗಿದೆ. ಆದಾಗ್ಯೂ ಸಚಿವ ಶಾಸಕರು ಕಲಾಪಕ್ಕೆ ಗೈರು ಹಾಜರಾಗುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆಯಲ್ಲಿ ಮಾತನಾಡಿದ ಅವರು, ಕಲಾಪಕ್ಕೆ ಗೈರುಹಾಜರಾಗಲು ಏನು ಕಾರಣ? ನಿಮಗೆ ಆಗುತ್ತಿರುವ ತೊಂದರೆಯಾದರೂ ಏನು? ತೊಂದರೆಯನ್ನಾದರೂ ಹೇಳಿ ಎಂದು ಅಸಮಾಧಾನ ವ್ಯಕ್ತಪಡಿಸಿದರು.
 
ಜನಪ್ರತಿನಿಧಿಗಳಾಗಿ ಅಧಿವೇಶನ ನಡೆಯುತ್ತಿರುವ ಕಲಾಪಗಳಿಗೆ ಗೈರುಹಾಜರಾಗುವುದು ಸರಿಯಲ್ಲ. ವಿಪ್ ಜಾರಿಗೊಳಿಸಿದರೂ ಕೂಡಾ ಸದನಕ್ಕೆ ಹಾಜರಾಗದಿರುವುದು ವಿಪರ್ಯಾಸದ ಸಂಗತಿಯಾಗಿದೆ ಎಂದರು.
 
ನಾಳೆಯಿಂದ ಕೂಡಲೇ ಎಲ್ಲಾ ಶಾಸಕರು, ಸಚಿವರು ಕಲಾಪಕ್ಕೆ ಹಾಜರಾಗಿ, ಸಚಿವ ಜಾರ್ಜ್ ಮತ್ತು ಮೂಢನಂಬಿಕೆ ವಿಧೇಯಕವನ್ನು ಬೆಂಬಲಿಸಿ ಎಂದು ಸಿಎಂ ಸಿದ್ದರಾಮಯ್ಯ ಕಟ್ಟಾಜ್ಞೆ ಹೊರಡಿಸಿದ್ದಾರೆ 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ತೇಜಸ್ ಯುದ್ಧ ವಿಮಾನ ಪತನವಾದಾಗ ನಕ್ಕ ಪಾಕಿಸ್ತಾನಿಯರು: ವಿಡಿಯೋ ವೈರಲ್

ಬಿಜೆಪಿಯವ್ರೂ ಕಿತ್ತಾಡಿಕೊಂಡೇ ಅಧಿಕಾರ ಕಳೆದುಕೊಂಡ್ರು: ಕಾಂಗ್ರೆಸ್ ಕುರ್ಚಿ ಜಟಾಪಟಿಗೆ ಜನ ಏನಂತಾರೆ

ತೇಜಸ್ ಪತನಕ್ಕೆ ಮುನ್ನ ಪೈಲಟ್ ನಮಾಂಶ್ ಸ್ಯಾಲ್ ಕೊನೆಯ ಕ್ಷಣದ ವಿಡಿಯೋ ವೈರಲ್

ಬೆಂಗಳೂರಿನಲ್ಲಿರುವ ಮಲ್ಲಿಕಾರ್ಜುನ ಖರ್ಗೆಗೆ ಕಾಂಗ್ರೆಸ್ ಕುರ್ಚಿ ಜಟಾಪಟಿ ಸರಿ ಮಾಡುವುದೇ ತಲೆನೋವು

ಮುಂದಿನ ಸುದ್ದಿ
Show comments