Webdunia - Bharat's app for daily news and videos

Install App

ಗಣಪತಿ ಆತ್ಮಹತ್ಯೆ ಸಿಬಿಐಗೆ ಯಾಕಿಲ್ಲ?

Webdunia
ಮಂಗಳವಾರ, 21 ಫೆಬ್ರವರಿ 2017 (07:10 IST)
ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ತನಿಖೆಗೆ ಏಕೆ ಒಪ್ಪಿಸಬಾರದು ಎನ್ನುವ ಕುರಿತು ಎರಡುವಾರಗಳಲ್ಲಿ ವಿವರಣೆ ನೀಡಿ ಎಂದು ಸುಪ್ರೀಂಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.
ಮೃತ ಗಣಪತಿ ತಂದೆ ಎಂ.ಕೆ ಕುಶಾಲಪ್ಪ ಸಲ್ಲಿಸಿರುವ ಮೇಲ್ಮನವಿ ವಿಚಾರಣೆ ನಡೆಸುತ್ತಿರುವ ಎ.ಕೆ. ಗೋಯಲ್ ಮತ್ತು ಯು.ಯು.ಲಲಿತ್ ಅವರನ್ನೊಳಗೊಂಡ ಪೀಠ ಈ ಸೂಚನೆಯನ್ನು ನೀಡಿದೆ. ಆದರೆ ರಾಜ್ಯದ ಪರ ವಕೀಲರು ಪ್ರತಿಕ್ರಿಯಿಸಲು ನಾಲ್ಕು ವಾರಗಳ ಕಾಲಾವಧಿ ನೀಡಿ ಎಂದು ಮನವಿ ಮಾಡಿದರು. ಆದರೆ ನ್ಯಾಯಾಧೀಶರ ಪೀಠ ಅದಕ್ಕೆ ಅನುಮತಿಯನ್ನು ನೀಡಲಿಲ್ಲ.
 
ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಲು ಕರ್ನಾಟಕ ಹೈಕೋರ್ಟ್ ಅಕ್ಟೋಬರ್ 19ರಂದು ನಿರಾಕರಿಸಿತ್ತು. ಈ ಆದೇಶ ಪ್ರಶ್ನಿಸಿ ಕುಶಾಲಪ್ಪ ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments