Webdunia - Bharat's app for daily news and videos

Install App

ಕರ್ನಾಟಕದ ಸಮಸ್ಯೆಗೆ ಏಕೆ ಸ್ಪಂದಿಸಲ್ಲ– ಮೋದಿ ಅವರಿಗೆ ಅಂಬರೀಶ ಪ್ರಶ್ನೆ

Webdunia
ಮಂಗಳವಾರ, 2 ಜನವರಿ 2018 (19:45 IST)
ತಮಿಳುನಾಡಿನಲ್ಲಿ ಪ್ರಕೃತಿ ವಿಕೋಪಗಳು ಸಂಭವಿಸಿದಾಗ ಅಲ್ಲಿಗೆ ಹೋಗಿ ನಾನು ನಿಮ್ಮೊಂದಿಗೆ ಇದ್ದೇವೆ ಎಂದು ಹೇಳುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕರ್ನಾಟಕದಲ್ಲಿ ಏನಾದರೂ ಆದಾಗ ಏಕೆ ಇಲ್ಲಿಗೆ ಬರಲ್ಲ ಎಂದು ಮಾಜಿ ಸಚಿವ ಹಾಗೂ ನಟ ಅಂಬರೀಶ ಪ್ರಶ್ನೆ ಮಾಡಿದ್ದಾರೆ.
 
ಕರ್ನಾಟಕದಲ್ಲಿ ವಿಕೋಪಗಳು ನಡೆದಾಗ ನರೇಂದ್ರ ಮೋದಿ ಅವರು ಇಲ್ಲಿಗೆ ಬಂದು ಭೇಟಿ ನೀಡಲಿಲ್ಲ. ಯಾಕೆ ಕರ್ನಾಟಕದವರು ಭಾರತೀಯರು ಅಲ್ವಾ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ಸ್ವಾರ್ಥವನ್ನು ಬಿಟ್ಟರೆ ಮಹಾದಾಯಿ ಸಮಸ್ಯೆ ಒಂದು ದಿನದಲ್ಲಿ ಬಗೆಹರಿಯುತ್ತದೆ. ಆದರೆ, ನರೇಂದ್ರ ಮೋದಿ ಅವರು ರಾಜ್ಯದ ವಿಷಯದಲ್ಲಿ ಮಲತಾಯಿ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತ‍ಪಡಿಸಿದ್ದಾರೆ.
 
ನಾವೆಲ್ಲ ಒಂದೇ ದೇಶದ ಪ್ರಜೆಗಳು. ಕೇವಲ ಮದ್ರಾಸಿನವರು ಮಾತ್ರ ಭಾರತೀಯರಲ್ಲ. ನಮಗೂ ಮತ್ತು ಮದ್ರಾಸಿನವರೆಗೂ ಸರಿಯಾದ ಮಾರ್ಗದಲ್ಲಿ ನೀರನ್ನು ಹಂಚಿಕೆ ಮಾಡಿ ಎಂದು ಆಗ್ರಹಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

ಮುಂದಿನ ಸುದ್ದಿ
Show comments