Webdunia - Bharat's app for daily news and videos

Install App

ಬಿಜೆಪಿ ಯಾತ್ರೆ ನಡುವೆ ಜನ ಕುರ್ಚಿ ಬಿಟ್ಟು ಎದ್ದು ಹೋಗಿದ್ದೇಕೆ ಗೊತ್ತಾ?

Webdunia
ಶುಕ್ರವಾರ, 3 ನವೆಂಬರ್ 2017 (09:38 IST)
ಬೆಂಗಳೂರು: ನಿನ್ನೆ ಕರ್ನಾಟಕ ನವನಿರ್ಮಾಣ ಪರಿವರ್ತನಾ ಯಾತ್ರೆಗೆ ಚಾಲನೆ ನೀಡಿದ್ದ ಬಿಜೆಪಿ ನಾಯಕರು ಜನರನ್ನು ಒಟ್ಟುಗೂಡಿಸಲು ಹರಸಾಹಸ ಪಡಬೇಕಾಯಿತು. ಇದಕ್ಕೆ ಕಾರಣವೇನು ಗೊತ್ತಾ?

 
ಅಷ್ಟಕ್ಕೂ ಅಲ್ಲಿ ಯಾಕೆ ಖಾಲಿ ಕುರ್ಚಿಗಳೇ ಹೆಚ್ಚಿತ್ತು? ಯಾಕೆ ಜನ ಅರ್ಧದಿಂದಲೇ ಎದ್ದು ಹೋಗುತ್ತಿದ್ದರು? ಇದಕ್ಕೆಲ್ಲಾ ಕಾರಣ ಬಿಸಿಲು. ಉರಿಬಿಸಿಲಿನಲ್ಲಿ ಕೂರಲು ಜನರಿಗೆ ಸರಿಯಾದ ಪೆಂಡಾಲ್ ವ್ಯವಸ್ಥೆ ಮಾಡಿರಲಿಲ್ಲ.

ಹಾಗಾಗಿ ಬಿಸಿಲಿನ ತಾಪ ತಾಳಲಾರದೇ ಸಮಾವೇಷವೂ ಬೇಡ, ಭಾಷಣವೂ ಬೇಡ ಎಂದು ಜನರು ಎದ್ದು ಹೋಗುತ್ತಿದ್ದರು ಎಂದು ತಿಳಿದುಬಂದಿದೆ. ಅಂತೂ ಇದರಿಂದ ರಾಜ್ಯ ನಾಯಕರು ರಾಷ್ಟ್ರಾಧ್ಯಕ್ಷರ ಎದುರು ಮುಜುಗರ ಅನುಭವಿಸಿದ್ದಂತೂ ಸತ್ಯ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments