Webdunia - Bharat's app for daily news and videos

Install App

ಬಿಜೆಪಿ ಯಾತ್ರೆ ನಡುವೆ ಜನ ಕುರ್ಚಿ ಬಿಟ್ಟು ಎದ್ದು ಹೋಗಿದ್ದೇಕೆ ಗೊತ್ತಾ?

Webdunia
ಶುಕ್ರವಾರ, 3 ನವೆಂಬರ್ 2017 (09:38 IST)
ಬೆಂಗಳೂರು: ನಿನ್ನೆ ಕರ್ನಾಟಕ ನವನಿರ್ಮಾಣ ಪರಿವರ್ತನಾ ಯಾತ್ರೆಗೆ ಚಾಲನೆ ನೀಡಿದ್ದ ಬಿಜೆಪಿ ನಾಯಕರು ಜನರನ್ನು ಒಟ್ಟುಗೂಡಿಸಲು ಹರಸಾಹಸ ಪಡಬೇಕಾಯಿತು. ಇದಕ್ಕೆ ಕಾರಣವೇನು ಗೊತ್ತಾ?

 
ಅಷ್ಟಕ್ಕೂ ಅಲ್ಲಿ ಯಾಕೆ ಖಾಲಿ ಕುರ್ಚಿಗಳೇ ಹೆಚ್ಚಿತ್ತು? ಯಾಕೆ ಜನ ಅರ್ಧದಿಂದಲೇ ಎದ್ದು ಹೋಗುತ್ತಿದ್ದರು? ಇದಕ್ಕೆಲ್ಲಾ ಕಾರಣ ಬಿಸಿಲು. ಉರಿಬಿಸಿಲಿನಲ್ಲಿ ಕೂರಲು ಜನರಿಗೆ ಸರಿಯಾದ ಪೆಂಡಾಲ್ ವ್ಯವಸ್ಥೆ ಮಾಡಿರಲಿಲ್ಲ.

ಹಾಗಾಗಿ ಬಿಸಿಲಿನ ತಾಪ ತಾಳಲಾರದೇ ಸಮಾವೇಷವೂ ಬೇಡ, ಭಾಷಣವೂ ಬೇಡ ಎಂದು ಜನರು ಎದ್ದು ಹೋಗುತ್ತಿದ್ದರು ಎಂದು ತಿಳಿದುಬಂದಿದೆ. ಅಂತೂ ಇದರಿಂದ ರಾಜ್ಯ ನಾಯಕರು ರಾಷ್ಟ್ರಾಧ್ಯಕ್ಷರ ಎದುರು ಮುಜುಗರ ಅನುಭವಿಸಿದ್ದಂತೂ ಸತ್ಯ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ತಲುಪಿದ ಸಚಿವ ಬಿ ನಾಗೇಂದ್ರ, ಮುಂದಿನ ನಡೆ ನಿಗೂಢ

ದಿಡೀರ್ ಸಿಎಂ ಡಿಕೆ ಶಿವಕುಮಾರ್ ದೆಹಲಿಗೆ: ಈ ಭೇಟಿಯ ಹಿಂದಿದೆ ಮಹತ್ವದ ಕಾರಣ

ಪಾರ್ಸೆಲ್ ತಂದಿದ್ದು ಲೇಟ್ ಆಯ್ತು ಎಂದು ಹಲ್ಲೆ ಮಾಡಿದ ಮಹಿಳೆ: ನೋಡುವಷ್ಟು ನೋಡಿದ ಡೆಲಿವರಿ ಬಾಯ್ ಕೊನೆಗೆ ಮಾಡಿದ್ದೇನು Video

Video: ಗಂಡನನ್ನೇ ಉಸಿರುಗಟ್ಟಿಸಿ ಕೊಂದ ಹೆಂಡತಿ: ಶಾಕಿಂಗ್ ಘಟನೆಯ ವಿಡಿಯೋ ವೈರಲ್

Karnataka Weather: ಕರ್ನಾಟಕದಲ್ಲಿ ಮಳೆಯ ಅಬ್ಬರಕ್ಕೆ ಕೊಂಚ ಬ್ರೇಕ್

ಮುಂದಿನ ಸುದ್ದಿ
Show comments