Webdunia - Bharat's app for daily news and videos

Install App

ಮೋದಿ ಕೃಷ್ಣ ಮಠಕ್ಕೆ ಭೇಟಿ ನೀಡಿದ್ದರ ಕಾರಣ ಬಹಿರಂಗ

Webdunia
ಬುಧವಾರ, 2 ಮೇ 2018 (12:20 IST)
ಮಂಗಳೂರು: ಪ್ರಧಾನಿ ಮೋದಿ ರಾಜ್ಯ ಪ್ರವಾಸದಲ್ಲಿ ಉಡುಪಿ ಕೃಷ್ಣ ಮಠಕ್ಕೆ ಭೇಟಿ ನೀಡುವ ಕಾರ್ಯಕ್ರಮವಿತ್ತು. ಆದರೆ ಕೇವಲ ಸಮಾವೇಶದಲ್ಲಿ ಭಾಗವಹಿಸಿ ಮರಳಿದ್ದರು.

ಇದಕ್ಕೆ ಕಾರಣವೇನೆಂಬುದು ಇದೀಗ ಬಹಿರಂಗಗೊಂಡಿದೆ. ಪ್ರಧಾನಿ ಭದ್ರತೆ ನೋಡಿಕೊಳ್ಳುವ ಎಸ್ ಪಿಜೆ ಸಿಬ್ಬಂದಿ ಭದ್ರತಾ ಕಾರಣಗಳಿಂದಾಗಿ ಕೃಷ್ಣ ಮಠಕ್ಕೆ ಭೇಟಿ ನೀಡುವುದು ಬೇಡವೆಂದಿದ್ದರು. ಇದರಿಂದಾಗಿ ಮೋದಿ ಕೃಷ್ಣ ಮಠ ಭೇಟಿ ಕಾರ್ಯಕ್ರಮ ರದ್ದಾಯಿತು.

ಈ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಮೋದಿ ಕೃಷ್ಣ ಮಠಕ್ಕೆ ಭೇಟಿ ನೀಡದೇ ಇರುವುದು ಬೇಸರ ತಂದಿದೆ ಎಂದಿದ್ದಾರೆ. ಭದ್ರತಾ ಸಿಬ್ಬಂದಿ ಪರಿಶೀಲನೆ ವೇಳೆ ಜೀವ ಭಯವಿದ್ದದ್ದು ಬಯಲಾಗಿತ್ತು. ಹೀಗಾಗಿ ಮೋದಿ ಭೇಟಿಗೆ ನಿರಾಕರಿಸಲಾಗಿತ್ತು. ಈ ಬಗ್ಗೆ ಸ್ವತಃ ಪ್ರಧಾನಿ ಮೋದಿಗೂ ಬೇಸರವಾಗಿದೆಯಂತೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಕ್ಷಿಣ ಕನ್ನಡದಲ್ಲಿ 20 ನಕಲಿ ವೈದ್ಯರ ವಿರುದ್ಧ ಕೇಸ್‌, ಕ್ಲಿನಿಕ್‌ಗೆ ಬೀಗ

ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಬಿಗ್ ಶಾಕ್

ಎಂಥ ಪರಿಸ್ಥಿತಿಯಲ್ಲಿ ಕೂಡ ನಮ್ಮ ತಾಳ್ಮೆಯನ್ನು ಪರೀಕ್ಷೆ ಮಾಡೋಕೆ ಹೋಗಬೇಡಿ, Video

40ವರ್ಷದಿಂದ ಕಾಂಗ್ರೆಸ್‌ಗೆ ಮತ ಹಾಕಿದವರಿಗೆ ಶಿವಕುಮಾರ್‌ ಯಾರೆಂಬುದೇ ಗೊತ್ತಿಲ್ಲ: ಬಿಜೆಪಿ ಲೇವಡಿ

ಅಂಗಡಿ ಮುಂದೆ ಚಾಕಲೇಲ್‌ಗೆಂದು ನಿಂತಿದ್ದ ಇಬ್ಬರು ಮಕ್ಕಳು: ಟ್ರ್ಯಾಕ್ಟರ್ ಚಾಲಕನ ನಿರ್ಲ್ಯಕ್ಷಕ್ಕೆ ಪ್ರಾಣವೇ ಹೋಯ್ತು

ಮುಂದಿನ ಸುದ್ದಿ
Show comments