ಮೋದಿ ಕೃಷ್ಣ ಮಠಕ್ಕೆ ಭೇಟಿ ನೀಡಿದ್ದರ ಕಾರಣ ಬಹಿರಂಗ

Webdunia
ಬುಧವಾರ, 2 ಮೇ 2018 (12:20 IST)
ಮಂಗಳೂರು: ಪ್ರಧಾನಿ ಮೋದಿ ರಾಜ್ಯ ಪ್ರವಾಸದಲ್ಲಿ ಉಡುಪಿ ಕೃಷ್ಣ ಮಠಕ್ಕೆ ಭೇಟಿ ನೀಡುವ ಕಾರ್ಯಕ್ರಮವಿತ್ತು. ಆದರೆ ಕೇವಲ ಸಮಾವೇಶದಲ್ಲಿ ಭಾಗವಹಿಸಿ ಮರಳಿದ್ದರು.

ಇದಕ್ಕೆ ಕಾರಣವೇನೆಂಬುದು ಇದೀಗ ಬಹಿರಂಗಗೊಂಡಿದೆ. ಪ್ರಧಾನಿ ಭದ್ರತೆ ನೋಡಿಕೊಳ್ಳುವ ಎಸ್ ಪಿಜೆ ಸಿಬ್ಬಂದಿ ಭದ್ರತಾ ಕಾರಣಗಳಿಂದಾಗಿ ಕೃಷ್ಣ ಮಠಕ್ಕೆ ಭೇಟಿ ನೀಡುವುದು ಬೇಡವೆಂದಿದ್ದರು. ಇದರಿಂದಾಗಿ ಮೋದಿ ಕೃಷ್ಣ ಮಠ ಭೇಟಿ ಕಾರ್ಯಕ್ರಮ ರದ್ದಾಯಿತು.

ಈ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಮೋದಿ ಕೃಷ್ಣ ಮಠಕ್ಕೆ ಭೇಟಿ ನೀಡದೇ ಇರುವುದು ಬೇಸರ ತಂದಿದೆ ಎಂದಿದ್ದಾರೆ. ಭದ್ರತಾ ಸಿಬ್ಬಂದಿ ಪರಿಶೀಲನೆ ವೇಳೆ ಜೀವ ಭಯವಿದ್ದದ್ದು ಬಯಲಾಗಿತ್ತು. ಹೀಗಾಗಿ ಮೋದಿ ಭೇಟಿಗೆ ನಿರಾಕರಿಸಲಾಗಿತ್ತು. ಈ ಬಗ್ಗೆ ಸ್ವತಃ ಪ್ರಧಾನಿ ಮೋದಿಗೂ ಬೇಸರವಾಗಿದೆಯಂತೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಯನ್ನು ಕಾಂಗ್ರೆಸ್ ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ: ಬಿವೈ ವಿಜಯೇಂದ್ರ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಟ್ಟ ಮೇಲೆ ಪ್ರಲ್ಹಾದ್ ಜೋಶಿಗೆ ಬಯಸದೇ ಬಂದ ಭಾಗ್ಯ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ, ಮಹತ್ವದ ಫೋಸ್ಟ್ ಹಂಚಿಕೊಂಡ ರಾಜನಾಥ್ ಸಿಂಗ್

ಧರ್ಮೇಂದ್ರಾ ಪ್ರಧಾನ್ ರಾಜೀನಾಮೆ ನೀಡುತ್ತಿದ್ದ ಹಾಗೇ ಮಹತ್ವದ ನಿರ್ಧಾರ ಕೈಗೊಂಡ ಸಿಜೆ ಚಳುವಳಿಯು ತನ್ನ ಪ್ರತಿಭಟನೆಯನ್ನು ಕೊನೆಗೊಳಿಸಿದೆ

ಧರ್ಮೇಂದ್ರ ಪ್ರಧಾನ್ ಅವರ ಸ್ಥಾನಕ್ಕೆ ಇದೀಗ ಹರಿದಾಡುತ್ತಿರುವ ಹೆಸರುಗಳು ಇಲ್ಲಿದೆ

ಮುಂದಿನ ಸುದ್ದಿ
Show comments