Webdunia - Bharat's app for daily news and videos

Install App

ರಾಹುಲ್ ಗಾಂಧಿ ಉಡುಪಿ ಕೃಷ್ಣ ಮಠಕ್ಕೆ ಯಾಕೆ ಹೋಗಿಲ್ಲ? ಸಿಎಂ ಹೇಳಿದ ಕಾರಣವೇನು ಗೊತ್ತಾ?

Webdunia
ಗುರುವಾರ, 22 ಮಾರ್ಚ್ 2018 (12:08 IST)
ಬೆಂಗಳೂರು: ಕರಾವಳಿ ಜಿಲ್ಲೆಗೆ ಎರಡು ದಿನ ಪ್ರವಾಸ ಬಂದಿದ್ದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಶೃಂಗೇರಿ ಮಠಕ್ಕೆ ಭೇಟಿ ನೀಡಿದ್ದರು. ಆದರೆ ಉಡುಪಿ ಕೃಷ್ಣ ಮಠಕ್ಕೆ ಭೇಟಿ ನೀಡಲಿಲ್ಲ ಎಂಬ ವಿವಾದದ ಬಗ್ಗೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

‘ರಾಹುಲ್ ಗಾಂಧಿಯವರು ಉಡುಪಿಗೇ ಭೇಟಿ ನೀಡಿಲ್ಲ. ಹೀಗಂದ ಮೇಲೆ ಕೃಷ್ಣಮಠಕ್ಕೆ ಭೇಟಿ ನೀಡದಿರುವ ಪ್ರಶ್ನೆ ಎಲ್ಲಿ ಬರುತ್ತದೆ’ ಎಂದು ಸಿಎಂ ಸಿದ್ದರಾಮಯ್ಯ ಸುದ್ದಿಗಾರರಿಗೆ ಪ್ರಶ್ನಿಸಿದ್ದಾರೆ.

ಮೊದಲೇ ನಿಗದಿಯಾದಂತೆ ಶೃಂಗೇರಿ ಮಠಕ್ಕೆ ರಾಹುಲ್ ಗಾಂಧಿ ಭೇಟಿ ನೀಡಿ ಸ್ವಾಮೀಜಿಗಳ ಜತೆ ಮಾತುಕತೆ ನಡೆಸಿದ್ದರು. ಆದರೆ ರಾಹುಲ್ ರಾಜ್ಯಕ್ಕೆ ಬರುವ ಮೊದಲೇ ಕೃಷ್ಣ ಮಠಕ್ಕೆ ಬೇಕೆಂದೇ ಭೇಟಿ ನೀಡುತ್ತಿಲ್ಲ ಎಂದು ವಿವಾದ ಎದ್ದಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ     

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments