Webdunia - Bharat's app for daily news and videos

Install App

ರಮಾನಾಥ ರೈಗೆ ಗೃಹ ಖಾತೆ ತಪ್ಪಿದ್ದೇಕೆ ಗೊತ್ತಾ?

Webdunia
ಶನಿವಾರ, 2 ಸೆಪ್ಟಂಬರ್ 2017 (09:38 IST)
ಬೆಂಗಳೂರು: ಕೊನೆ ಕ್ಷಣದವರೆಗೂ ಗೃಹ ಖಾತೆ ರಮಾನಾಥ ರೈ ತೆಕ್ಕೆ ಬೀಳುತ್ತದೆ ಎಂದೇ ಸುದ್ದಿಯಾಗಿತ್ತು. ಆದರೆ ಕಡೇ ಕ್ಷಣದಲ್ಲಿ ಅದು ರಾಮಲಿಂಗಾ ರೆಡ್ಡಿ ಪಾಲಾಗಿತ್ತು.

 
ರಾಜ್ಯ ಸಚಿವ ಸಂಪುಟ ವಿಸ್ತರಣೆ ಮಾಡಿರುವ ಸಿಎಂ ಸಿದ್ದರಾಮಯ್ಯ ಗೃಹ ಖಾತೆಯನ್ನು ಕೊನೆ ಕ್ಷಣದಲ್ಲಿ ರಾಮಲಿಂಗಾ ರೆಡ್ಡಗೆ ವಹಿಸಿದ್ದಾರೆ. ದ.ಕ. ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈಯವರಿಗೆ ಈ ಮೂಲಕ ಮಹತ್ವದ ಖಾತೆ ಕೈ ತಪ್ಪಿದೆ.

ಇದಕ್ಕೆ ಕಾರಣ ಪ್ರತಿಪಕ್ಷಗಳ ಪ್ರತಿಭಟನೆ ಬಿಸಿ. ಹೈಕಮಾಂಡ್ ವಿರೋಧವಿದ್ದರೂ, ರೈಗೇ ಗೃಹ ಖಾತೆ ನೀಡಲು ಸಿದ್ದರಾಮಯ್ಯ ಮುಂದಾಗಿದ್ದರು. ಆದರೆ ಬಿಜೆಪಿ ಬೃಹತ್ ಪ್ರತಿಭಟನೆಗೆ ಮುಂದಾದ ಹಿನ್ನಲೆಯಲ್ಲಿ ಇದು ಪಕ್ಷದ ವರ್ಚಸ್ಸಿಗೆ ಚುನಾವಣೆ ಸಂದರ್ಭದಲ್ಲಿ ಧಕ್ಕೆಯಾಗಬಹುದೆಂಬ ತೀರ್ಮಾನಕ್ಕೆ ಬಂದಿದ್ದರಿಂದ ರೈ ಗೆ ಗೃಹ ಖಾತೆ ಸಿಗಲಿಲ್ಲ.

ಇದನ್ನೂ ಓದಿ.. ಕಾಂಗ್ರೆಸ್ ಗೆ ದರ್ಶನ್, ಬಿಜೆಪಿಗೆ ಸುದೀಪ್ ಗಾಳ!
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments