Webdunia - Bharat's app for daily news and videos

Install App

100 ಯೂನಿಟ್ ಬಳಸುವವರಿಗೆ 200 ಯೂನಿಟ್ ಯಾಕೆ ಕೊಡ್ಬೇಕು : ಸಿಎಂ

Webdunia
ಭಾನುವಾರ, 11 ಜೂನ್ 2023 (11:00 IST)
ಮೈಸೂರು : ಒಂದು ವರ್ಷದಲ್ಲಿ 100 ಯೂನಿಟ್ ವಿದ್ಯುತ್ ಬಳಸುವವರಿಗೆ 200 ಯೂನಿಟ್ ಯಾಕೆ ಕೊಡಬೇಕು. ಇದು ದುರುಪಯೋಗ ಅಲ್ವಾ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು.
 
ಮೈಸೂರಿನ ವರುಣಾ ಕ್ಷೇತ್ರದಲ್ಲಿ ನಡೆದ ಕೃತಜ್ಞತಾ ಸಮಾವೇಶದಲ್ಲಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳಿಗೆ ಖರ್ಚಾಗುವ ಹಣ 59 ಸಾವಿರ ಕೋಟಿ ರೂ., ಉಳಿದ ಅವಧಿಗೆ ಬೇಕಾಗಿರುವ ಹಣ 41 ಸಾವಿರ ಕೋಟಿ ರೂ. ಪ್ರಧಾನಿ ಮೋದಿ ಅವರು ಗ್ಯಾರಂಟಿ ಯೋಜನೆ ಜಾರಿಗೆ ತರಲು ಸಾಧ್ಯವಿಲ್ಲ, ರಾಜ್ಯ ದಿವಾಳಿಯಾಗುತ್ತೆ ಅಂತಾ ಹೇಳಿದ್ರು. ಬದಲಾಗಿ ಕೈ ಜೋಡಿಸುವ ಮಾತನ್ನಾಡಬೇಕಿತ್ತು ಎಂದು ಹೇಳಿದರು. 

ಎಲ್ಲರೂ 200 ಯೂನಿಟ್ ಫ್ರೀ ಕೊಡಿ ಅಂತಿದ್ದಾರೆ. ಯಾರು 190, 180, 70 ಯೂನಿಟ್ ಬಳಸುತ್ತಾರೋ ಅವೆಲ್ಲರಿಗೂ ಉಚಿತ ಇದೆ. ಅದಕ್ಕೆ ಒಂದು ವರ್ಷದ ಆವೇರೆಜ್ ತೆಗೆದುಕೊಳ್ಳಲು ಹೇಳಿದ್ದೇನೆ. ಅದರ ಜೊತೆಗೆ ಶೇ.10 ಹೆಚ್ಚುವರಿ ಫ್ರೀ ಇರುತ್ತೆ. ಒಂದು ವರ್ಷದಲ್ಲಿ 100 ಯೂನಿಟ್ ಬಳಸುವವರಿಗೆ 200 ಯೂನಿಟ್ ಯಾಕೆ ಕೊಡಬೇಕು? ಇದು ದುರುಪಯೋಗ ಅಲ್ವಾ ಎಂದು ಪ್ರಶ್ನಿಸಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Viral video: ಕಾಲ್ತುಳಿತವಾದಾಗ ಹೇಗೆ ನಮ್ಮನ್ನು ರಕ್ಷಿಸಿಕೊಳ್ಳಬೇಕು, ವೈರಲ್ ವಿಡಿಯೋ ನೋಡಿ

Chinnaswamy stampede: ಸೆಕ್ಯುರಿಟಿ ಕೊಡಕ್ಕಾಗಲ್ಲ, ಡಿಸಿಪಿ ಪತ್ರ ವೈರಲ್: ನಾನವನಲ್ಲ ಅಂತಿದ್ದ ಸರ್ಕಾರಕ್ಕೆ ಮುಜುಗರ

Indore murder: ಹನಿಮೂನ್ ನಲ್ಲೇ ಗಂಡನಿಗೆ ಚಟ್ಟ ಕಟ್ಟಿದಳು: ಇಂಧೋರ್ ನಲ್ಲಿ ಪತ್ನಿಯ ಚಿಲ್ಲಿಂಗ್ ಮರ್ಡರ್ ಕತೆ

Siddaramaiah: ಕಮಿಷನರ್ ಭದ್ರತೆ ಕೊಡ್ಬೇಕಿತ್ತು, ನಂದೇನು ತಪ್ಪಿದೆ ಎಂದ ಸಿಎಂ: ಆರ್ಡರ್ ಕೊಟ್ಟಿದ್ದು ನೀವಲ್ವಾ ಎಂದ ಪಬ್ಲಿಕ್

ಮುಂದಿನ ಸುದ್ದಿ
Show comments