Select Your Language

Notifications

webdunia
webdunia
webdunia
webdunia

ಕರ್ನಾಟಕ ಬಂದ್ ಮಾಡೋರನ್ನು ಸರಕಾರ ಏನ್ಮಾಡಬೇಕು?

ಯು.ಟಿ.ಖಾದರ್
ಮಂಗಳೂರು , ಗುರುವಾರ, 13 ಫೆಬ್ರವರಿ 2020 (15:06 IST)
ಈಗಿನ ಪರಿಸ್ಥಿಯಲ್ಲಿ ಖಾಸಗೀಕರಣ ಎಲ್ಲ ಕಡೆ ಇದೆ. ಕನ್ನಡಿಗರಿಗೆ ಖಾಸಗಿ ವಲಯದಲ್ಲಿ ಉದ್ಯೋಗ ಸಿಗಬೇಕು ಅನ್ನೊ ಬೇಡಿಕೆ ಸಾಮಾನ್ಯವಾಗಿದೆ.

ಹೀಗಂತ ಮಾಜಿ ಸಚಿವ ಯು.ಟಿ.ಖಾದರ್ ಹೇಳಿಕೆ ನೀಡಿದ್ದು, ಬಂದ್ ಗೆ ನಾವು ಬೆಂಬಲ ಕೊಟ್ಟಿದ್ದೇವೆ ಎಂದಿದ್ದಾರೆ.
ಸರ್ಕಾರ ಬಂದ್ ಮಾಡುವವರನ್ನು ಕರೆದು ಸಮಸ್ಯೆ ಬಗೆಹರಿಸಬೇಕು. ಆದ್ರೆ ಅವರೊಂದಿಗೆ ಮಾತನಾಡಲು ಕೂಡ ಸರ್ಕಾರ ತಯಾರಿಲ್ಲ ಎಂದು ದೂರಿದ್ದಾರೆ.

ಚರ್ಚೆ ಮಾಡಿದ್ರೆ ತಾನೇ ಸಮಸ್ಯೆ ಬಗೆ ಹರಿಯೋದು? ಆದರೆ ಸರ್ಕಾರ ಚರ್ಚೆ ಮಾಡಲು ತಯಾರಿಲ್ಲ. ಖಾಸಗಿ  ಕಂಪೆನಿಯವರೊಂದಿಗೆ ಕೂಡ ಚರ್ಚೆ ಮಾಡಬೇಕು. ಸ್ಥಳೀಯರಿಗೆ ಕೆಲಸ ಕೊಡಲು ಸಮಸ್ಯೆ ಏನು ಅಂತಾ ಕೇಳಬೇಕು.

ಇನ್ನು ಈ ವರದಿಯಲ್ಲಿ ಎಷ್ಟು ಅನುಷ್ಠಾನಕ್ಕೆ ತರಬಹುದು ಅಂತಾ ಚರ್ಚಿಸಬೇಕು ಅಂತ ಮಂಗಳೂರಿನಲ್ಲಿ ಮಾಜಿ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ.




Share this Story:

Follow Webdunia kannada

ಮುಂದಿನ ಸುದ್ದಿ

ಆಂಧ್ರ ಬಸ್ ಮೇಲೆ ಕಲ್ಲು ತೂರಾಟ ; ಪ್ರಯಾಣಿಕರ ಗತಿ ಏನಾಯ್ತು?