Select Your Language

Notifications

webdunia
webdunia
webdunia
webdunia

‘ಟಿಪ್ಪು ವಿಚಾರವನ್ನು ಪಠ್ಯದಿಂದ ಕೈಬಿಡಬೇಕು’

‘ಟಿಪ್ಪು ವಿಚಾರವನ್ನು ಪಠ್ಯದಿಂದ ಕೈಬಿಡಬೇಕು’
bangalore , ಬುಧವಾರ, 30 ಮಾರ್ಚ್ 2022 (19:06 IST)
ಮತಾಂಧ ಟಿಪ್ಪು ವಿಚಾರವನ್ನು ಪಠ್ಯದಿಂದ ಕೈಬಿಡಬೇಕು.ಟಿಪ್ಪುಗೆ ಮೈಸೂರು ಹುಲಿ ಬಿರುದು‌‌ ಕೊಟ್ಟಿದ್ದು ಯಾರು..? ಯಾರು ಯಾತಕ್ಕೆ ಕೊಟ್ರು ಅಂತ ದಾಖಲೆ ಇದ್ರೆ ತೋರಿಸಿ. ನೂರಕ್ಕೆ ತೊಂಬತ್ತರಷ್ಟು ಕೆಟ್ಟ ಕೆಲಸ ಮಾಡಿದವನನ್ನು ಹೇಗೆ ಪಠ್ಯಕ್ಕೆ ಸೇರಿಸ್ತೀರಿ ಅಂತ ಕೊಡಗಿನ ವಿರಾಜಪೇಟೆ ಶಾಸಕ ಕೆ. ಜಿ ಬೊಪಯ್ಯ ಆಕ್ರೋಶ ಹೊರಹಾಕಿದ್ದಾರೆ. ಇನ್ನು ಹಲಾಲ್ ಬಾಯ್ಕಾಟ್​ ಕುರಿತು ಮಾತನಾಡಿ ಹಲಾಲ್​​ಗೆ ಬೆಂಬಲಿಸೋದು ಮೂಢನಂಬಿಕೆ. ಪ್ರಾಣಿ ಕೊಂದು ಮಾರಾಟ ಮಾಡೋದಕ್ಕೂ ಧರ್ಮಾಚರಣೆ ತಂದ್ರೆ ಹೇಗೆ.? ಹಲಾಲ್ ಚಿಕನ್ ನಿಷೇಧಕ್ಕೆ ನನ್ನ ಬೆಂಬಲ ಇದೆ ಅಂತ ಕೆ. ಜಿ ಬೋಪಯ್ಯ ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕಲ್ಲಡ್ಕ ವಿರುದ್ಧ ಗೋ ಬ್ಯಾಕ್​ ಪ್ರೊಟೆಸ್ಟ್​