Webdunia - Bharat's app for daily news and videos

Install App

‘ಟಿಪ್ಪು ವಿಚಾರವನ್ನು ಪಠ್ಯದಿಂದ ಕೈಬಿಡಬೇಕು’

Webdunia
ಬುಧವಾರ, 30 ಮಾರ್ಚ್ 2022 (19:06 IST)
ಮತಾಂಧ ಟಿಪ್ಪು ವಿಚಾರವನ್ನು ಪಠ್ಯದಿಂದ ಕೈಬಿಡಬೇಕು.ಟಿಪ್ಪುಗೆ ಮೈಸೂರು ಹುಲಿ ಬಿರುದು‌‌ ಕೊಟ್ಟಿದ್ದು ಯಾರು..? ಯಾರು ಯಾತಕ್ಕೆ ಕೊಟ್ರು ಅಂತ ದಾಖಲೆ ಇದ್ರೆ ತೋರಿಸಿ. ನೂರಕ್ಕೆ ತೊಂಬತ್ತರಷ್ಟು ಕೆಟ್ಟ ಕೆಲಸ ಮಾಡಿದವನನ್ನು ಹೇಗೆ ಪಠ್ಯಕ್ಕೆ ಸೇರಿಸ್ತೀರಿ ಅಂತ ಕೊಡಗಿನ ವಿರಾಜಪೇಟೆ ಶಾಸಕ ಕೆ. ಜಿ ಬೊಪಯ್ಯ ಆಕ್ರೋಶ ಹೊರಹಾಕಿದ್ದಾರೆ. ಇನ್ನು ಹಲಾಲ್ ಬಾಯ್ಕಾಟ್​ ಕುರಿತು ಮಾತನಾಡಿ ಹಲಾಲ್​​ಗೆ ಬೆಂಬಲಿಸೋದು ಮೂಢನಂಬಿಕೆ. ಪ್ರಾಣಿ ಕೊಂದು ಮಾರಾಟ ಮಾಡೋದಕ್ಕೂ ಧರ್ಮಾಚರಣೆ ತಂದ್ರೆ ಹೇಗೆ.? ಹಲಾಲ್ ಚಿಕನ್ ನಿಷೇಧಕ್ಕೆ ನನ್ನ ಬೆಂಬಲ ಇದೆ ಅಂತ ಕೆ. ಜಿ ಬೋಪಯ್ಯ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments