Webdunia - Bharat's app for daily news and videos

Install App

ಕಾವೇರಿ ವಿಚಾರದಲ್ಲಿ ಯಾಕೆ ನಾವು ರಾಜಕೀಯ ತರಬೇಕು-ಡಿಕೆಶಿ

Webdunia
ಶುಕ್ರವಾರ, 1 ಸೆಪ್ಟಂಬರ್ 2023 (21:47 IST)
ಬಿ ಎಲ್ ಸಂತೋಷ್ ರಾಷ್ಟ್ರೀಯ ನಾಯಕರು ಅಂತ ಭಾವಿಸಿದ್ದೇನೆ.ಸಿಟಿ ರವಿ ತರಹ, ಈಶ್ವರಪ್ಪ ತರಹ ಅವರು ಮಾತನಾಡಿದ್ರೆ ನಾನು ಏನೂ ಮಾಡಲು ಆಗುವುದಿಲ್ಲ.ಈಶ್ವರಪ್ಪ ಸಿಟಿ ರವಿ ತರಹ ಬಿ ಎಲ್ ಸಂತೋಷ್ ಮಾತನಾಡುವುದು ಬೇಡ.ಅವರ ಸ್ಟೇಟಸ್ ಹಾಳಾಗುವುದು ಬೇಡ.ಅವರ ತೂಕಕ್ಕೆ ತಕ್ಕಂತೆ ಮಾತನಾಡಲಿ,ಕಾವೇರಿ ವಿಚಾರದಲ್ಲಿ ಯಾಕೆ ನಾವು ರಾಜಕೀಯ ತರಬೇಕು.ಬಿಜೆಪಿ ಜೆಡಿಎಸ್ ನವರ ರಾಜಕೀಯ ನಿಲುವಿಗೆ ನಾನ್ಯಾಕೆ ಮಧ್ಯಪ್ರವೇಶ ಮಾಡಲಿ? ಅಂತಾ ಡಿಕೆಶಿ ಹೇಳಿದ್ದಾರೆ.ಕಾವೇರಿ ವಿಚಾರ ಸಂಬಂಧಿಸಿ CWMA ಸಭೆ ನಡೆದಾಗ ೨೪ ಸಾವಿರ ಕ್ಯುಸೆಕ್ ಮಾಡಬೇಕು ಅಂತ ಒತ್ತಾಯ ಮಾಡಿತ್ತು
 
೨೪ ಸಾವಿರ ಕ್ಯುಸೆಕ್ ನೀರು ಬಿಡಲಾಗಲ್ಲ ಅಂತ ವಾದ ಮಾಡಿದೆವು.೫ ಸಾವಿರ ಕ್ಯುಸೆಕ್ ಬಿಡಬೇಕು ಅಂಯ ಆದೇಶ ಮಾಡಿದರು.ನಾವು ೩ ಸಾವಿರ ಕ್ಯುಸೆಕ್ ಬಿಡ್ತೇವೆ ಅಂತ ಹೇಳಿದೆವು.ಈಗ ನಾವು ಮತ್ತೆ ಕರ್ನಾಟಕದ ಪರಿಸ್ಥಿತಿ ಸುಪ್ರಿಂ ಕೋರ್ಟ್ ಗೆ ಮನವರಿಕೆ ಮಾಡಿದ್ದೇವೆ.ನೀರು ಬಿಡಬೇಕಾಗಿದ್ದನ್ನು ಹಿಂದೆ ಬಿಟ್ಟಿದ್ದೇವೆ.ನಮ್ಮ ರೈತರನ್ನು ನಾವುಕಾಪಾಡಬೇಕು.ತಮಿಳುನಾಡಿನವರು ಬೆಳೆಗಳನ್ನು ಕಂಟ್ರೋಲ್ ಮಾಡ್ತಾ ಇಲ್ಲ.೯೩ ಟಿಎಂಸಿ ನೀರು ಈ ಬಾರಿ ತಮಿಳುನಾಡು ಬಳಸಿಕೊಂಡಿದೆ.ಹೆಚ್ಚೆಚ್ಚು ನೀರನ್ನು ತಮಿಳುನಾಡು ಬಳಸಿಕೊಂಡಿದೆ.ಸಂಕಷ್ಟ ಸಮಯದಲ್ಲಿ ಎಷ್ಟು ಕಡಿಮೆ ಬಳಸಿಕೊಳ್ಳಬೇಕಿತ್ತೋ ಅದಕ್ಕಿಂತ ಹೆಚ್ಚು ಬಳಸಿಕೊಂಡಿದ್ದಾರೆ.ಈ ಅಂಶವನ್ನು ನಾವು ಸುಪ್ರಿಂಗೆ ಮನವರಿಕೆ ಮಾಡಿದ್ದೇವೆ.ವಾಸ್ತವಾಂಶ ಬಂದು ನೋಡಿ ಅಂತ ನಾವು ಮನವಿ ಮಾಡಿಕೊಂಡಿದ್ದೇವೆ.ವಿಪಕ್ಷದವರು ಹೇಳಿದ ಪ್ರಕಾರ ನೀರು ನಿಲ್ಲಿಸಲು ಆಗುವುದಿಲ್ಲ.ಕಾನೂನು ತಜ್ಞರ ಜೊತೆಗೆ ನಾನು ಮಾತನಾಡಿದ್ದೇನೆ.ಮಳೆಯೂ ಇಲ್ಲ, ಬರೀ ಬೆಂಗಳೂರಿಗೆ ಮಳೆ ಬಂದಿದೆ ಕಾವೇರಿ ಬೇಸಿನ್ ಗೆ ಮಳೆ ಬಂದಿಲ್ಲ.ಎರಡೂ ಕಮಿಟಿಗಳ ಮುಂದೆ ನಮ್ಮ ವಾದ ಮಂಡಿಸಲು ತೀರ್ಮಾನ ಮಾಡಿದ್ದೇವೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Tejasvi Surya: ಬೀದಿ ಬದಿ ತಿಂಡಿ ಚಪ್ಪರಿಸಿದ ತೇಜಸ್ವಿ ಸೂರ್ಯ: ವಿಡಿಯೋಗೆ ನೆಟ್ಟಿಗರ ಕಾಮೆಂಟ್ ನೋಡಿ

ಚಿನ್ನಸ್ವಾಮಿ ಕಾಲ್ತುಳಿತ ಯಾಕಾಯ್ತು ಎಂದು ಕೇಳಿದರೆ ಸಚಿವ ಎಂಬಿ ಪಾಟೀಲ್ ಹೇಳಿದ್ದೇನು ನೋಡಿ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನದ ದರ ಇಂದು ಮತ್ತಷ್ಟು ಕಡಿಮೆ

Indore Raja Raguvamshi murder: ಸೋನಮ್, ಪ್ರಿಯಕರ ಮಾಡಿದ ಈ ಒಂದು ತಪ್ಪಿನಿಂದ ಸಿಕ್ಕಿಬಿದ್ದಿದ್ದು ಹೇಗೆ

ಮುಂದಿನ ಸುದ್ದಿ
Show comments