Webdunia - Bharat's app for daily news and videos

Install App

ನಿವೃತ್ತಿಯಾಗಬೇಕೆಂದುಕೊಂಡಿದ್ದ ಸಿಎಂ ಸಿದ್ದರಾಮಯ್ಯ ಈ ಚುನಾವಣೆಗೆ ಸ್ಪರ್ಧಿಸಿದ್ದು ಯಾಕೆ ಗೊತ್ತಾ?!

Webdunia
ಸೋಮವಾರ, 14 ಮೇ 2018 (10:25 IST)
ಬೆಂಗಳೂರು: ರಾಜಕೀಯ ಜೀವನ ಸಾಕು. ಇನ್ನು ಮಕ್ಕಳಿಗೆ ರಾಜಕಾರಣ ಬಿಟ್ಟುಕೊಡೋಣ ಅಂತಿದ್ದ ಸಿಎಂ ಸಿದ್ದರಾಮಯ್ಯ ಈ ಚುನಾವಣೆಗೆ ಸ್ಪರ್ಧಿಸಲು ಕಾರಣವೇನೆಂದು ಗುಟ್ಟು ಬಿಟ್ಟುಕೊಟ್ಟಿದ್ದಾರೆ.
 

ಇದು ನನ್ನ ಕೊನೆಯ ಚುನಾವಣೆ ಎನ್ನುತ್ತಲೇ ಈ ಬಾರಿ ಚುನಾವಣೆ ಕಣಕ್ಕಿಳಿದಿದ್ದ ಸಿದ್ದರಾಮಯ್ಯ, ಅದರ ಹಿಂದಿನ ಕಾರಣವನ್ನೂ ವಿವರಿಸಿದ್ದಾರೆ. ಹಾಗೆಯೇ ಇನ್ನು ಮುಂದೆ ಆ ಬ್ರಹ್ಮನೇ ಬಂದು ಹೇಳಿದರೂ ಚುನಾವಣೆಗೆ ಸ್ಪರ್ಧಿಸಲ್ಲ ಎಂದೂ ಶಪಥ ಮಾಡಿದ್ದಾರೆ.

‘ಈ ಬಾರಿಯೇ ಚುನಾವಣೆಗೆ ಸ್ಪರ್ಧಿಸುವುದು ಬೇಡ ಎಂದುಕೊಂಡಿದ್ದೆ. ಆದರೆ ಮುಖ್ಯಮಂತ್ರಿಯಾಗಿ ಚುನಾವಣೆಗೆ ಸ್ಪರ್ಧಿಸದೇ ಇದ್ದರೆ ಪಲಾಯನ ಮಾಡಿದಂತಾಗುತ್ತದೆ ಎಂದು ಸ್ಪರ್ಧಿಸಲು ನಿರ್ಧರಿಸಿದೆ. ಆದರೆ ಇದೇ ನನ್ನ ಕೊನೆಯ ಚುನಾವಣೆ’ ಎಂದು ಸಿದ್ದರಾಮಯ್ಯ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments