Webdunia - Bharat's app for daily news and videos

Install App

ನಿವೃತ್ತಿಯಾಗಬೇಕೆಂದುಕೊಂಡಿದ್ದ ಸಿಎಂ ಸಿದ್ದರಾಮಯ್ಯ ಈ ಚುನಾವಣೆಗೆ ಸ್ಪರ್ಧಿಸಿದ್ದು ಯಾಕೆ ಗೊತ್ತಾ?!

Webdunia
ಸೋಮವಾರ, 14 ಮೇ 2018 (10:25 IST)
ಬೆಂಗಳೂರು: ರಾಜಕೀಯ ಜೀವನ ಸಾಕು. ಇನ್ನು ಮಕ್ಕಳಿಗೆ ರಾಜಕಾರಣ ಬಿಟ್ಟುಕೊಡೋಣ ಅಂತಿದ್ದ ಸಿಎಂ ಸಿದ್ದರಾಮಯ್ಯ ಈ ಚುನಾವಣೆಗೆ ಸ್ಪರ್ಧಿಸಲು ಕಾರಣವೇನೆಂದು ಗುಟ್ಟು ಬಿಟ್ಟುಕೊಟ್ಟಿದ್ದಾರೆ.
 

ಇದು ನನ್ನ ಕೊನೆಯ ಚುನಾವಣೆ ಎನ್ನುತ್ತಲೇ ಈ ಬಾರಿ ಚುನಾವಣೆ ಕಣಕ್ಕಿಳಿದಿದ್ದ ಸಿದ್ದರಾಮಯ್ಯ, ಅದರ ಹಿಂದಿನ ಕಾರಣವನ್ನೂ ವಿವರಿಸಿದ್ದಾರೆ. ಹಾಗೆಯೇ ಇನ್ನು ಮುಂದೆ ಆ ಬ್ರಹ್ಮನೇ ಬಂದು ಹೇಳಿದರೂ ಚುನಾವಣೆಗೆ ಸ್ಪರ್ಧಿಸಲ್ಲ ಎಂದೂ ಶಪಥ ಮಾಡಿದ್ದಾರೆ.

‘ಈ ಬಾರಿಯೇ ಚುನಾವಣೆಗೆ ಸ್ಪರ್ಧಿಸುವುದು ಬೇಡ ಎಂದುಕೊಂಡಿದ್ದೆ. ಆದರೆ ಮುಖ್ಯಮಂತ್ರಿಯಾಗಿ ಚುನಾವಣೆಗೆ ಸ್ಪರ್ಧಿಸದೇ ಇದ್ದರೆ ಪಲಾಯನ ಮಾಡಿದಂತಾಗುತ್ತದೆ ಎಂದು ಸ್ಪರ್ಧಿಸಲು ನಿರ್ಧರಿಸಿದೆ. ಆದರೆ ಇದೇ ನನ್ನ ಕೊನೆಯ ಚುನಾವಣೆ’ ಎಂದು ಸಿದ್ದರಾಮಯ್ಯ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆತ್ಮಹತ್ಯೆ ಮಾಡಲೆತ್ನಿಸಿದ ಮಹಿಳೆಯನ್ನು ಉಪಾಯವಾಗಿ ರಕ್ಷಿಸಿದ ಪೊಲೀಸ್, ಯುವಕ: Video

ಏನು ಧಿಮಾಕು ಇರ್ಬೇಕು ಈತನಿಗೆ… ಮೆಟ್ರೋ ತನ್ನ ಸ್ವಂತ ಸ್ವತ್ತು ಎಂಬಂತೆ ನಡೆದುಕೊಂಡ ವ್ಯಕ್ತಿ: ಮುಂದೇನಾಯ್ತು Video

Karnataka Weather: ಈ ವಾರ ಭಾರೀ ಮಳೆ ಇಲ್ಲ, ಆದರೂ ಈ ಎಚ್ಚರಿಕೆ ಗಮನಿಸಿ

ಎರಡನೇ ಬಾರಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಲಪಾಡ್‌, ಸಿಎಂ ಡಿಕೆ ಶಿವಕುಮಾರ್ ದಂಪತಿ, ಕಿಚ್ಚ ಸುದೀಪ್ ಭಾಗಿ

ರಕ್ಷಣೆ ನೀಡಬೇಕಿದ್ದ ಸಿಐಎಸ್‌ಎಫ್‌ ಸಿಬ್ಬಂದಿಯ ಕಾಲರ್ ಹಿಡಿದ ಪ್ರಯಾಣಿಕರು, ನಿಜವಾದ ಕಾರಣ ಕೇಳಿದ್ರೆ ಶಾಕ್ ಆಗ್ತೀರಾ, Video

ಮುಂದಿನ ಸುದ್ದಿ
Show comments