Webdunia - Bharat's app for daily news and videos

Install App

ಸಸ್ಯಾಹಾರಿ ಸ್ವಾಮಿಗಳಿಗೆಕ್ಕೆ ಮಾಂಸಾಹಾರದ ಚಿಂತೆ -ಸಾಮಾಜಿಕ ಜಾಲತಾಣಗಳಲ್ಲಿ ನೇಟಿಗರ ಪ್ರಶ್ನೆ

Webdunia
ಶುಕ್ರವಾರ, 1 ಏಪ್ರಿಲ್ 2022 (18:04 IST)
ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಹಲಾಲ್‌ ದಂಗಲ್‌ ಜೋರಾಗಿ ಬೀಸುತ್ತಿದೆ. ಈ ನಡುವೆ ಮಾಂಸವನ್ನೇ ತಿನ್ನದ ಸ್ವಾಮೀಜಿಗಳು ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್ತರನ್ನು ಮಾಂಸಹಾರಿಗಳು ಪ್ರಶ್ನೆ ಮಾಡುತ್ತಿದ್ದಾರೆ. ಈ ಹಿಂದೆ ರಾಜ್ಯ ಸರ್ಕಾರ ಶಾಲಾ ಮಕ್ಕಳಿಗೆ ಮೊಟ್ಟೆ ನೀಡಲು ಮುಂದಾದ ವೇಳೆಯಲ್ಲಿ ಮೊಟ್ಟೆ ನೀಡದಂತೆ ರಾಜ್ಯ ಸರ್ಕಾರದ ವಿರುದ್ದ ತೀವ್ರ ಪ್ರಮಾಣ ದಲ್ಲಿ ಪ್ರತಿಭಟನೆ ನಡೆಸಿ ಮೊಟ್ಟೆ ಮಾಂಸಹಾರ ಎನ್ನುವಂತೆ ಬಿಂಬಿಸಿದರು.
ಮೊಟ್ಟೆ ಬೇಡ ಅಂತ ಹೇಳಿದವರು ಇಂದು ಇಂತದೇ ಮಾಂಸ ತಿನ್ನಿ ಅಂತ ಹೇಳುತ್ತಿರುವುದು ಯಾಕೆ ಅನ್ನೋ ಮಾತು ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನೆ ಮಾಡಲಾಗುತ್ತಿದೆ. ನಾವು ನಮ್ಮ ತಟ್ಟೆಯಲ್ಲಿ ಏನು ಇಟ್ಟುಕೊಳ್ಳಬೇಕು ಇಟ್ಟುಕೊಳ್ಳಬಾರದು ಎನ್ನುವುದನ್ನು ನಿರ್ಧಾರ ಮಾಡುವುದಕ್ಕೆ ಸ್ವಾಮೀಜಿಗಳು, ಹಿಂದೂ ಪರ ಕಾರ್ಯಕರ್ತರು ಯಾರು ಅಂತ ಹಲವು ಮಂದಿ ಪ್ರಶ್ನೆ ಮಾಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments