ಈ ಮಾತ್ರೆ ತಿಂದರೆ ಆ ಶಕ್ತಿ ಹೆಚ್ಚಾಗುತ್ತೆ

Webdunia
ಸೋಮವಾರ, 11 ಮೇ 2020 (16:35 IST)
ರೋಗ ನಿರೋಧಕ ಶಕ್ತಿ ಹೆಚ್ಚಾಗಲು ಜನರಿಗೆ ಉಚಿತವಾಗಿ ಮಾತ್ರೆಗಳನ್ನು ಕೊಡಲಾಗಿದೆ.

ಧಾರವಾಡದ ಜಿಲ್ಲಾ ಆಯುಷ್ಯ ಇಲಾಖೆ, ಕರ್ನಾಟಕ ಮೆಡಿಕಲ್ ಹೋಮಿಯೋಪತಿ ಮೆಡಿಕಲ್ ಅಸೊಶಿಯೇಶನ್, ಜಿಲ್ಲಾ ಆಯುಷ್ ಫೆಡರೇಷನ್ ವತಿಯಿಂದ ಇಲ್ಲಿನ ಸಿಲ್ವರ್ ಪಾರ್ಕ್ ನ ದೇವಾಂಗಪೇಟೆಯ ನಿವಾಸಿಗಳಿಗೆ ರೋಗ ನಿರೋಧಕ ಆರ್ಸೆನಿಕಂ ಆಲ್ಬಮ್-30 ಹೋಮಿಯೋಪತಿ ಮಾತ್ರೆಗಳನ್ನು ಉಚಿತವಾಗಿ ನೀಡಲಾಯಿತು.

ಆರ್ಸೆನಿಕಂ ಆಲ್ಬಮ್ -30 ಮಾತ್ರೆಗಳನ್ನು ಸೇವಿಸುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಮಾತ್ರೆಗಳನ್ನು ಜಾಗರೂಕತೆಯಿಂದ ಸೇವಿಸಬೇಕು.

12 ವರ್ಷ ಮೇಲ್ಪಟ್ಟವರು ದಿನವೊಂದಕ್ಕೆ 6 ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಮೂರು ದಿನಗಳ ಕಾಲ ತೆಗೆದುಕೊಳ್ಳಬೇಕು. 12 ವರ್ಷಕ್ಕಿಂತ ಕಡಿಮೆ ವಯೋಮಾನದವರು 4 ಮಾತ್ರೆಗಳನ್ನು ತೆಗೆದುಕೊಳ್ಳಬೇಕು ಎಂದು ಈ ವೇಳೆ ಜನರಿಗೆ ತಿಳಿಸಲಾಯಿತು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ತವ್ಯಪಥದಲ್ಲಿ ವಂದೇ ಮಾತರಂ ಥೀಂನಲ್ಲೇ ಗಣರಾಜ್ಯೋತ್ಸವ ಸಂಭ್ರಮ: ಮೋದಿ ಶುಭಾಶಯ

ಆಪರೇಷನ್ ಸಿಂಧೂರವನ್ನು ಹಾಡಿಹೊಗಲಿದ ರಾಷ್ಟ್ರಪತಿ: ದೇಶಕ್ಕೆ ಮುರ್ಮು ಗಣರಾಜ್ಯೋತ್ಸವ ಸಂದೇಶ

ಸರ್ಕಾರ ನೀಡುವ ಭಾಷಣವನ್ನು ರಾಜ್ಯಪಾಲರು ಬದಲಾಯಿಸುವ ಸಾಧ್ಯತೆ: ಸಿಎಂ ಸಿದ್ದರಾಮಯ್ಯ

ಅವರಪ್ಪರಾಣೆ ಸಿಎಂ ಆಗಲ್ಲ ಎಂದಿದ್ದ ಸಿದ್ದರಾಮಯ್ಯನವರು ನಮ್ಮ ಮನೆ ಬಾಗಿಲಿಗೆ ಬಂದಿದ್ದರು: ಎಚ್‌ಡಿ ಕುಮಾರಸ್ವಾಮಿ

ಬಿಜೆಪಿಯವರಿಗೆ ಈ ನಾಲ್ಕು ಪದ ಬಿಟ್ರೇ, ಬೇರೆ ಮಾತನಾಡಲು ಬರಲ್ಲ: ಪ್ರಿಯಾಂಕ್ ಖರ್ಗೆ ಕಿಡಿ

ಮುಂದಿನ ಸುದ್ದಿ
Show comments