Webdunia - Bharat's app for daily news and videos

Install App

ಟ್ರಬಲ್ ಶೂಟರ್ ಡಿ.ಕೆ.ಶಿ ಸಭೆ ನಡೆಸಿದ್ದೇಕೆ?

Webdunia
ಶುಕ್ರವಾರ, 10 ಮೇ 2019 (16:17 IST)
ಕೈ ಪಾಳೆಯದಲ್ಲಿ ಟ್ರಬಲ್ ಶೂಟರ್ ಎನ್ನಲಾಗುತ್ತಿರುವ ಸಚಿವ ಡಿ.ಕೆ.ಶಿವಕುಮಾರ ಸಭೆ ನಡೆಸಿರುವುದು ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.

ಕುಂದಗೋಳ ವಿಧಾನ ಸಭೆ ಉಪಚುನಾವಣೆ ಹಿನ್ನೆಲೆಯಲ್ಲಿ ಕೈ ಅಭ್ಯರ್ಥಿ ಗೆಲುವಿಗೆ ತಂತ್ರ ವನ್ನ ಕಾಂಗ್ರೆಸ್ ನಾಯಕರು ಹೆಣೆಯುತ್ತಿದ್ದಾರೆ.

ಹುಬ್ಬಳ್ಳಿಯ ಖಾಸಗಿ ಹೊಟೇಲ್ ನಲ್ಲಿ ಈ ಕುರಿತು ನಡೆಯುತ್ತಿದೆ ಸಭೆ.

ಟ್ರಬಲ್ ಶೂಟರ್ ಡಿ.ಕೆ‌.ಶಿವಕುಮಾರ್ ನೇತೃತ್ವದಲ್ಲಿನ ಸಭೆ ಗಮನ ಸೆಳೆದಿದೆ.
ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಸಂತೋಷ ಲಾಡ್, ಲಕ್ಷ್ಮೀ ಹೆಬ್ಬಾಳಕರ್, ವೀರಣ್ಣ ಮತ್ತಿಕಟ್ಟಿ, ಶಾಸಕರು, ಸಚಿವರು, ಕೆಪಿಸಿಸಿ, ಎಐಸಿಸಿ ಪದಾಧಿಕಾರಿಗಳು ಭಾಗಿಯಾಗಿದ್ದಾರೆ.

ಕುಂದಗೋಳ ವಿಧಾನ ಸಭಾ ಚುನಾವಣೆಯಲ್ಲಿ ಕಮಲ ಮಣಿಸಲು ಮಾಸ್ಟರ್ ಪ್ಲ್ಯಾನ್ ಮಾಡುತ್ತಿರುವ ನಾಯಕರು ಸಭೆ ನಡೆಸಿದ್ದಾರೆ.

ಇನ್ನು ಶ್ರೀರಾಮುಲು ಹೇಳಿಕೆ ಲಾಭ ಪಡೆಯುವುದು, ಶಿವಳ್ಳಿ ಅವರ ಅಭಿವೃದ್ಧಿ ಕಾರ್ಯ, ಮೈತ್ರಿ ಸರ್ಕಾರದ ಕಾರ್ಯ ಸಾಧನೆ ಜನತೆಗೆ ತಲುಪಿಸುವ ತಂತ್ರಕ್ಕೆ ಹಾಕಿದ್ದಾರೆ ಕೈ ನಾಯಕರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

1.3 ಮಿಲಿಯನ್‌ ಅನುಯಾಯಿಗಳನ್ನು ಹೊಂದಿದ್ದ ಪಾಕ್‌ ಟಿಕ್‌ಟಾಕ್‌ ಸ್ಟಾರ್‌ ಗುಂಡೇಟಿಗೆ ಬಲಿ, CCTV Video

ಪಡುಬಿದ್ರಿ ಡೇವಿಡ್ ಹತ್ಯೆ ಪ್ರಕರಣ, ಮಹತ್ವದ ಬೆಳವಣಿಗೆ

ಉಡುಪಿ, ಬಾಳೆಹಣ್ಣುಗಳನ್ನು ಕೃತಕವಾಗಿ ಹಣ್ಣಾಗಿಸಲು ರಾಸಾಯನಿಕ ಬಳಕೆ ಪತ್ತೆ

ಪ್ರೀತಿಸಿ ಮದುವೆಯಾಗಿದ್ದಕ್ಕೆ ಗಂಡನ ಮನೆಯಿಂದ ಕಿರುಕುಳ, ಮಗುವನ್ನು ಉಸಿರುಗಟ್ಟಿಸಿ ಕೊಂದು ಸಾವಿಗೆ ಶರಣಾದ ಮಹಿಳೆ

ಕ್ಲಾಸ್‌ವರ್ಕ್ ಮಾಡದಕ್ಕೆ ಕೆನ್ನೆಗೆ ಬಾರಿಸಿದ ಶಿಕ್ಷಕಿ, ಆಘಾತಗೊಂಡ ತರಗತಿಯಲ್ಲೇ ಉಸಿರು ಚೆಲ್ಲಿದ ಎಲ್‌ಕೆಜಿ ಬಾಲಕ, CCTV Video

ಮುಂದಿನ ಸುದ್ದಿ
Show comments