Webdunia - Bharat's app for daily news and videos

Install App

ಟ್ರಬಲ್ ಶೂಟರ್ ಡಿ.ಕೆ.ಶಿ ಸಭೆ ನಡೆಸಿದ್ದೇಕೆ?

Webdunia
ಶುಕ್ರವಾರ, 10 ಮೇ 2019 (16:17 IST)
ಕೈ ಪಾಳೆಯದಲ್ಲಿ ಟ್ರಬಲ್ ಶೂಟರ್ ಎನ್ನಲಾಗುತ್ತಿರುವ ಸಚಿವ ಡಿ.ಕೆ.ಶಿವಕುಮಾರ ಸಭೆ ನಡೆಸಿರುವುದು ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.

ಕುಂದಗೋಳ ವಿಧಾನ ಸಭೆ ಉಪಚುನಾವಣೆ ಹಿನ್ನೆಲೆಯಲ್ಲಿ ಕೈ ಅಭ್ಯರ್ಥಿ ಗೆಲುವಿಗೆ ತಂತ್ರ ವನ್ನ ಕಾಂಗ್ರೆಸ್ ನಾಯಕರು ಹೆಣೆಯುತ್ತಿದ್ದಾರೆ.

ಹುಬ್ಬಳ್ಳಿಯ ಖಾಸಗಿ ಹೊಟೇಲ್ ನಲ್ಲಿ ಈ ಕುರಿತು ನಡೆಯುತ್ತಿದೆ ಸಭೆ.

ಟ್ರಬಲ್ ಶೂಟರ್ ಡಿ.ಕೆ‌.ಶಿವಕುಮಾರ್ ನೇತೃತ್ವದಲ್ಲಿನ ಸಭೆ ಗಮನ ಸೆಳೆದಿದೆ.
ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಸಂತೋಷ ಲಾಡ್, ಲಕ್ಷ್ಮೀ ಹೆಬ್ಬಾಳಕರ್, ವೀರಣ್ಣ ಮತ್ತಿಕಟ್ಟಿ, ಶಾಸಕರು, ಸಚಿವರು, ಕೆಪಿಸಿಸಿ, ಎಐಸಿಸಿ ಪದಾಧಿಕಾರಿಗಳು ಭಾಗಿಯಾಗಿದ್ದಾರೆ.

ಕುಂದಗೋಳ ವಿಧಾನ ಸಭಾ ಚುನಾವಣೆಯಲ್ಲಿ ಕಮಲ ಮಣಿಸಲು ಮಾಸ್ಟರ್ ಪ್ಲ್ಯಾನ್ ಮಾಡುತ್ತಿರುವ ನಾಯಕರು ಸಭೆ ನಡೆಸಿದ್ದಾರೆ.

ಇನ್ನು ಶ್ರೀರಾಮುಲು ಹೇಳಿಕೆ ಲಾಭ ಪಡೆಯುವುದು, ಶಿವಳ್ಳಿ ಅವರ ಅಭಿವೃದ್ಧಿ ಕಾರ್ಯ, ಮೈತ್ರಿ ಸರ್ಕಾರದ ಕಾರ್ಯ ಸಾಧನೆ ಜನತೆಗೆ ತಲುಪಿಸುವ ತಂತ್ರಕ್ಕೆ ಹಾಕಿದ್ದಾರೆ ಕೈ ನಾಯಕರು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments