ಟ್ರಬಲ್ ಶೂಟರ್ ಡಿ.ಕೆ.ಶಿ ಸಭೆ ನಡೆಸಿದ್ದೇಕೆ?

Webdunia
ಶುಕ್ರವಾರ, 10 ಮೇ 2019 (16:17 IST)
ಕೈ ಪಾಳೆಯದಲ್ಲಿ ಟ್ರಬಲ್ ಶೂಟರ್ ಎನ್ನಲಾಗುತ್ತಿರುವ ಸಚಿವ ಡಿ.ಕೆ.ಶಿವಕುಮಾರ ಸಭೆ ನಡೆಸಿರುವುದು ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.

ಕುಂದಗೋಳ ವಿಧಾನ ಸಭೆ ಉಪಚುನಾವಣೆ ಹಿನ್ನೆಲೆಯಲ್ಲಿ ಕೈ ಅಭ್ಯರ್ಥಿ ಗೆಲುವಿಗೆ ತಂತ್ರ ವನ್ನ ಕಾಂಗ್ರೆಸ್ ನಾಯಕರು ಹೆಣೆಯುತ್ತಿದ್ದಾರೆ.

ಹುಬ್ಬಳ್ಳಿಯ ಖಾಸಗಿ ಹೊಟೇಲ್ ನಲ್ಲಿ ಈ ಕುರಿತು ನಡೆಯುತ್ತಿದೆ ಸಭೆ.

ಟ್ರಬಲ್ ಶೂಟರ್ ಡಿ.ಕೆ‌.ಶಿವಕುಮಾರ್ ನೇತೃತ್ವದಲ್ಲಿನ ಸಭೆ ಗಮನ ಸೆಳೆದಿದೆ.
ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಸಂತೋಷ ಲಾಡ್, ಲಕ್ಷ್ಮೀ ಹೆಬ್ಬಾಳಕರ್, ವೀರಣ್ಣ ಮತ್ತಿಕಟ್ಟಿ, ಶಾಸಕರು, ಸಚಿವರು, ಕೆಪಿಸಿಸಿ, ಎಐಸಿಸಿ ಪದಾಧಿಕಾರಿಗಳು ಭಾಗಿಯಾಗಿದ್ದಾರೆ.

ಕುಂದಗೋಳ ವಿಧಾನ ಸಭಾ ಚುನಾವಣೆಯಲ್ಲಿ ಕಮಲ ಮಣಿಸಲು ಮಾಸ್ಟರ್ ಪ್ಲ್ಯಾನ್ ಮಾಡುತ್ತಿರುವ ನಾಯಕರು ಸಭೆ ನಡೆಸಿದ್ದಾರೆ.

ಇನ್ನು ಶ್ರೀರಾಮುಲು ಹೇಳಿಕೆ ಲಾಭ ಪಡೆಯುವುದು, ಶಿವಳ್ಳಿ ಅವರ ಅಭಿವೃದ್ಧಿ ಕಾರ್ಯ, ಮೈತ್ರಿ ಸರ್ಕಾರದ ಕಾರ್ಯ ಸಾಧನೆ ಜನತೆಗೆ ತಲುಪಿಸುವ ತಂತ್ರಕ್ಕೆ ಹಾಕಿದ್ದಾರೆ ಕೈ ನಾಯಕರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ಕ್ವಾರಿ ದುರಂತದಲ್ಲಿ ಗಾಯಗೊಂಡವರನ್ನು ಭೇಟಿ ಮಾಡಿ ಗಂಭೀರ ಆರೋಪ ಮಾಡಿದ ಆರ್ ಅಶೋಕ್

ಕೇತನ್ ಅಗರ್ವಾಲ್ ಕೇಸ್ ಬೆನ್ನಲ್ಲೇ ರಾಜ ರಘುವಂಶಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಇಷ್ಟೆಲ್ಲಾ ಮಾಡಿದ್ರೂ ಕೇತನ್ ಅಗರ್ವಾಲ್ ಹತ್ಯೆ ಮಾಡಿದ್ದಕ್ಕೆ ಸಿಯಾ ಗೋಯಲ್ ಗೆ ಶಿಕ್ಷೆಯಾಗೋದು ಅಷ್ಟು ಸುಲಭವಲ್ಲ

ದಬ್ಬಾಳಿಕೆ ಮಾಡುವುದನ್ನು ಬಿಟ್ಟು ರೈತರ ಜೊತೆ ಸಮಾಲೋಚನೆ ಮಾಡಿ: ಬಿ.ವೈ.ವಿಜಯೇಂದ್ರ

Video ಹೆತ್ತ ತಾಯಿಗೆ ಹೀಗೆ ಮಾಡೋದಾ.. ಹೆತ್ತ ಮಗನ ವರ್ತನೆಗೆ ಛೀಮಾರಿ ಹಾಕಿದ ಜನ

ಮುಂದಿನ ಸುದ್ದಿ
Show comments