Select Your Language

Notifications

webdunia
webdunia
webdunia
webdunia

ಅಗಲೀಕರಣ ನೆಪ: ನೆಲಕ್ಕುರುಳಿದ ಮರಗಳು

ಅಗಲೀಕರಣ ನೆಪ: ನೆಲಕ್ಕುರುಳಿದ ಮರಗಳು
ಮಂಡ್ಯ , ಬುಧವಾರ, 8 ಆಗಸ್ಟ್ 2018 (18:10 IST)
ರಸ್ತೆ ಅಗಲೀಕರಣದ ಹೆಸರಲ್ಲಿ ಅಕ್ರಮವಾಗಿ ಮರಗಳ ಕಡಿದಿರುವ ಆರೋಪ ಕೇಳಿಬಂದಿದೆ.

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಪಂಪ್ ಹೌಸ್  ಬಳಿ ಈ ಘಟನೆ ನಡೆದಿದೆ. ಮೈಸೂರು- ಕೆ.ಆರ್.ಎಸ್ ರಸ್ತೆ ಬದಿಯಲ್ಲಿದ್ದ ಸುಮಾರು 50 ಕ್ಕೂ ಹೆಚ್ಚು ಮರಗಳನ್ನ ಕಡಿಯಲಾಗಿದೆ. ಪೆಟ್ರೋಲ್ ಬಂಕ್, ಕಲ್ಯಾಣ ಮಂಟಪ ಹಾಗೂ ಡಾಬಾಗಳ ಮಾಲೀಕರಿಗೆ ಅನುಕೂಲ ಕಲ್ಪಿಸಲು ಅಧಿಕಾರಿಗಳು ಮರಗಳನ್ನು ನಾಶ ಮಾಡಿದ್ದಾರೆಂದು ಸ್ಥಳೀಯರು ಆರೋಪ ಮಾಡಿದ್ದಾರೆ.

ರಸ್ತೆ ಅಗಲೀಕರಣ ನೆಪದಲ್ಲಿ ಬೃಹತ್ ಮರಗಳು ನೆಲಕ್ಕೆ ಉರುಳಿರುವುದು ಪರಿಸರ ಪ್ರೇಮಿಗಳಲ್ಲಿ ಆಕ್ರೋಶಕ್ಕೆ ಕಾರಣವಾಗುತ್ತಿದೆ.



 

Share this Story:

Follow Webdunia kannada

ಮುಂದಿನ ಸುದ್ದಿ

ಶ್ರೀರಾಘವೇಂದ್ರ ಮಠ ವೀಕ್ಷಿಸಿದ ಮಂತ್ರಾಲಯ ಶ್ರೀ