Webdunia - Bharat's app for daily news and videos

Install App

ಚಾಕ್ಲೇಟ್ ತಂದು ಕೊಟ್ಟಿಲ್ಲವೆಂದು ಪತ್ನಿ ಆತ್ಮಹತ್ಯೆ!

Webdunia
ಸೋಮವಾರ, 10 ಏಪ್ರಿಲ್ 2023 (12:29 IST)
ಬೆಂಗಳೂರು : ಪತಿ ಚಾಕ್ಲೇಟ್ ತಂದು ಕೊಟ್ಟಿಲ್ಲವೆಂದು ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನ ಹೆಣ್ಣೂರಿನಲ್ಲಿ ನಡೆದಿದೆ.
 
ನಂದಿನಿ (30) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಆರು ವರ್ಷದ ಹಿಂದೆ ನಂದಿನಿ ಮದುವೆಯಾಗಿದ್ದಳು. ಈಕೆಯ ಪತಿ ಸಲೂನ್ ನಲ್ಲಿ ಕೆಲಸ ಮಾಡಿಕೊಂಡಿದ್ರು. ಗುರುವಾರ ಬೆಳಗ್ಗೆ ಪತಿ ಕೆಲಸಕ್ಕೆ ಹೊರಟಿದ್ದರು. ಈ ವೇಳೆ ಚಾಕ್ಲೇಟ್ ತಂದು ಕೊಡುವಂತೆ ಪತ್ನಿ ನಂದಿನಿ ಹೇಳಿದ್ದಳು.

ಇತ್ತ ಮಧ್ಯಾಹ್ನವಾದರು ಪತಿ ಚಾಕ್ಲೇಟ್ ತಂದುಕೊಟ್ಟಿರಲಿಲ್ಲ. ಇದರಿಂದ ಬೇಸತ್ತು ಪತ್ನಿ ನಂದಿನಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಎಂದಿನಂತೆ ಸಂಜೆ ಕೆಲಸ ಮುಗಿಸಿ ಹೊರಡುವಾಗ ಪತಿ ನಂದಿನಿಗೆ ಕರೆ ಮಾಡಿದ್ದಾರೆ. ಈ ವೇಳೆ ಪತ್ನಿ ಕರೆ ಸ್ವೀಕರಿಸಲಿಲ್ಲ. ಮನೆಗೆ ಬಂದು ನೋಡಿದಾಗ ನೇಣು ಹಾಕಿಕೊಂಡಿರೋದು ಬೆಳಕಿಗೆ ಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments