Select Your Language

Notifications

webdunia
webdunia
webdunia
webdunia

ಪತ್ನಿಯಿಂದ ಪತಿಗೆ ಅಧಿಕಾರ ಹಸ್ತಾಂತರ..!!! ಅಪರೂಪದ ಸ್ಟೋರಿ ...!!!!

ಪತ್ನಿಯಿಂದ ಪತಿಗೆ ಅಧಿಕಾರ ಹಸ್ತಾಂತರ..!!! ಅಪರೂಪದ ಸ್ಟೋರಿ ...!!!!
ಬೆಂಗಳೂರು , ಬುಧವಾರ, 27 ಜುಲೈ 2022 (17:03 IST)
ಅಲಪ್ಪುಳದ ನಿರ್ಗಮಿತ ಜಿಲ್ಲಾಧಿಕಾರಿ ರೇಣು ರಾಜ್ ಅವರು   ಅವರ ಪತಿ ಶ್ರೀರಾಮ್ ವೆಂಕಿಟ್ರಾಮನ್ ಗೆ 
 ಮಂಗಳವಾರ ಅಧಿಕಾರ ಹಸ್ತಾಂತರಿಸಿದ ಅಪರೂಪದ ಘಟನೆ ನಡೆಯಿತು...
 
ರೇಣು ರಾಜ್ ವೆಂಕಿಟ್ರಾಮನ್ ಅವರನ್ನು ತಮ್ಮ ಆಸನದಲ್ಲಿ ಕುಳಿತುಕೊಳ್ಳಲು ಆಹ್ವಾನಿಸಿ, ಹಸ್ತಲಾಘವ ಮಾಡಿದರು.
 
ಅಪಘಾತ ಪ್ರಕರಣವೊಂದರಲ್ಲಿ ಭಾಗಿಯಾಗಿದ್ದಕ್ಕಾಗಿ ಅವರನ್ನು ಬಂಧಿಸಿ, ಸೇವೆಯಿಂದ ಅಮಾನತುಗೊಳಿಸಲಾಗಿತ್ತು. ಹೀಗಾಗಿ ಯುಡಿಎಫ್​ ಕಾರ್ಯಕರ್ತರು ಅವರನ್ನು ಇಲ್ಲಿಗೆ ಪೋಸ್ಟ್​ ಮಾಡಿರುವುದನ್ನು ವಿರೋಧಿಸಿದರು. 2019 ರಲ್ಲಿ ವೆಂಕಿಟ್ರಾಮನ್ ತಮ್ಮ ಸ್ನೇಹಿತೆ ವಾಫಾ ಫಿರೋಜ್ ಜೊತೆಗೆ ಅತಿವೇಗದಲ್ಲಿ ಕಾರನ್ನು ಚಲಾಯಿಸುತ್ತಿದ್ದಾಗ, ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಪತ್ರಕರ್ತರೊಬ್ಬರು ಮೃತಪಟ್ಟಿದ್ದರು. 2020 ರಿಂದ ಅವರು ಪ್ರಸ್ತುತ ಜಾಮೀನಿನ ಮೇಲೆ ಇದ್ದಾರೆ. ಅವರು ಈಗ ಆಲಪ್ಪುಳಕ್ಕೆ ಹೊಸ ಜಿಲ್ಲಾಧಿಕಾರಿಯಾಗಿ ನೇಮಕವಾಗಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಇರಲಾರದೆ ಇರುವೆ ಬಿಟ್ಕೊಂಡ್ರು ಎನ್ನುವುದು ಇದಕ್ಕೆ ನೋಡಿ ...!!!!